ಪಾಕ್'ನಲ್ಲಿ ಮಾನವೀಯತೆಗೆ ಅವಮಾನ : ಸುಷ್ಮಾ ಸ್ವರಾಜ್

Published : Dec 28, 2017, 12:01 PM ISTUpdated : Apr 11, 2018, 12:44 PM IST
ಪಾಕ್'ನಲ್ಲಿ ಮಾನವೀಯತೆಗೆ ಅವಮಾನ : ಸುಷ್ಮಾ ಸ್ವರಾಜ್

ಸಾರಾಂಶ

ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್  ಇಂದಿನ ಲೋಕಸಭಾ ಅಧಿವೇಶನದಲ್ಲಿ ಕುಲಭೂಷಣ್ ಜಾಧವ್ ಅವರ ವಿಚಾರ ಪ್ರಸ್ತಾಪಿಸಿದ್ದಾರೆ.

ನವದೆಹಲಿ (ಡಿ.28): ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್  ಇಂದಿನ ಲೋಕಸಭಾ ಅಧಿವೇಶನದಲ್ಲಿ ಕುಲಭೂಷಣ್ ಜಾಧವ್ ಅವರ ವಿಚಾರ ಪ್ರಸ್ತಾಪಿಸಿದ್ದಾರೆ.

ಪಾಕ್ ಜೈಲಲ್ಲಿ ಇರುವ ಕುಲಭೂಷಣದ ಜಾಧವ್ ಅವರನ್ನು ಭೇಟಿ ಮಾಡಲು ಅವರ ಕುಟುಂಬ ಅಲ್ಲಿಗೆ ತೆರಳಿದ್ದ ವೇಳೆ ಮಾನವೀಯತೆಯನ್ನು ಮರೆತು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ.

ಮನುಷ್ಯತ್ವಕ್ಕೆ ಅವಮಾನ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಗಾಜಿನ ಗೋಡೆಗಳ ಹಿಂದೆ ಇರಿಸಿ ಭೇಟಿ ಮಾಡಲು ಅವಕಾಶ  ಕೊಟ್ಟಿದ್ದಲ್ಲದೇ ತಾಳಿಯನ್ನು ಬಿಚ್ಚುವಂತೆ ಅಲ್ಲಿ ಜಾಧವ್ ಪತ್ನಿಗೆ ಹೇಳಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!