
ನವದೆಹಲಿ (ಡಿ.28): ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಇಂದಿನ ಲೋಕಸಭಾ ಅಧಿವೇಶನದಲ್ಲಿ ಕುಲಭೂಷಣ್ ಜಾಧವ್ ಅವರ ವಿಚಾರ ಪ್ರಸ್ತಾಪಿಸಿದ್ದಾರೆ.
ಪಾಕ್ ಜೈಲಲ್ಲಿ ಇರುವ ಕುಲಭೂಷಣದ ಜಾಧವ್ ಅವರನ್ನು ಭೇಟಿ ಮಾಡಲು ಅವರ ಕುಟುಂಬ ಅಲ್ಲಿಗೆ ತೆರಳಿದ್ದ ವೇಳೆ ಮಾನವೀಯತೆಯನ್ನು ಮರೆತು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ.
ಮನುಷ್ಯತ್ವಕ್ಕೆ ಅವಮಾನ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಗಾಜಿನ ಗೋಡೆಗಳ ಹಿಂದೆ ಇರಿಸಿ ಭೇಟಿ ಮಾಡಲು ಅವಕಾಶ ಕೊಟ್ಟಿದ್ದಲ್ಲದೇ ತಾಳಿಯನ್ನು ಬಿಚ್ಚುವಂತೆ ಅಲ್ಲಿ ಜಾಧವ್ ಪತ್ನಿಗೆ ಹೇಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.