
ಇಸ್ಲಾಮಾಬಾದ್(ಸೆ.15): ಪನಾಮಾ ಹಗರಣ ಸಂಬಂಧ ಪ್ರಧಾನಿ ಸ್ಥಾನದಿಂದ ಅನರ್ಹಗೊಳಿಸಿರುವ ತನ್ನ ತೀರ್ಪನ್ನು ಮರು ಪರಿಶೀಲಿಸಬೇಕು ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಅವರ ಕುಟುಂಬಸ್ಥರು ಸಲ್ಲಿಸಿದ ಮೇಲ್ಮನವಿಯನ್ನು ಅಲ್ಲಿನ ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.
ತನ್ನ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಮಾಜಿ ಪ್ರಧಾನಿ ಷರೀಫ್ ಪುತ್ರರು, ವಿತ್ತ ಸಚಿವ ಇಶಾಕ್ ದಾರ್ ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಈ ಬಗ್ಗೆ ಸಲ್ಲಿಸಿದ್ದ ಅರ್ಜಿಗಳನ್ನು ಕಳೆದ ಸೋಮವಾರದಿಂದ ನಿರಂತರ ವಿಚಾರಣೆಗೊಳಪಡಿಸಿದ್ದ ಸುಪ್ರೀಂ, ಕೊನೆಗೆ ಆ ಎಲ್ಲ ಅರ್ಜಿಗಳನ್ನು ವಜಾ ಮಾಡಿದೆ.
ಭ್ರಷ್ಟಾಚಾರ ಮತ್ತು ಪನಾಮಾ ಹಗರಣ ಪ್ರಕರಣ ಸಂಬಂಧ ಜು.28ರಂದು ಪಾಕ್ ಪ್ರಧಾನಿ ಹುದ್ದೆಯಿಂದ ನವಾಜ್ ಷರೀಫ್ ಅವರನ್ನು ಸುಪ್ರೀಂ ಕೋರ್ಟ್ ಅನರ್ಹಗೊಳಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.