
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಬಂಧ ಪರಿವೀಕ್ಷಣಾ ತಂಡ ಗುರುವಾರ ಮತ್ತು ಶುಕ್ರವಾರ ಪಾಕಿಸ್ತಾನಕ್ಕೆ ಭೇಟಿ ನೀಡಲಿದೆ. ಆದರೆ ಈ ಸಂದರ್ಭ ಮುಂಬೈ ಉಗ್ರ ದಾಳಿ ರೂವಾರಿ ಹಫೀಜ್ ಸಯೀದ್ ಅಥವಾ ಆತನ ಸಂಸ್ಥೆಯೊಂದಿಗೆ ನೇರ ಸಂಪರ್ಕಕ್ಕೆ ಪಾಕಿಸ್ತಾನ ಅವಕಾಶ ನೀಡುತ್ತಿಲ್ಲ.
ಇದು ಉಗ್ರ ಸಂಘಟನೆಗಳ ಮೇಲೆ ಪಾಕಿಸ್ತಾನ ಹೇರಿರುವ ನಿರ್ಬಂಧದ ಕುರಿತು ಸಾಕಷ್ಟು ಅನುಮಾನ ಮೂಡಲು ಕಾರಣವಾಗಿದೆ. ಸಯೀದ್ ಮತ್ತು ಆತನ ಸಂಘಟನೆ ಜಮಾತ್-ಉದ್-ದಾವಾ (ಜೆಯುಡಿ) ವಿರುದ್ಧ 2008 ರಲ್ಲಿ ವಿಶ್ವಸಂಸ್ಥೆ ನಿಷೇಧ ಹೇರಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.