ತನ್ನ ನೆಲದ ಉಗ್ರರ ಕುರಿತು ಸೈನಿಕರಿಗೆ ಪಾಕ್ ಗೌಪ್ಯವಾಗಿ ಹೇಳಿದ್ದೇನು...? ಪಾಕ್ ಮಾಧ್ಯಮಗಳು ವರದಿ ಮಾಡಿದ್ದೇನು...?

Published : Oct 06, 2016, 08:37 AM ISTUpdated : Apr 11, 2018, 01:07 PM IST
ತನ್ನ ನೆಲದ ಉಗ್ರರ ಕುರಿತು ಸೈನಿಕರಿಗೆ ಪಾಕ್ ಗೌಪ್ಯವಾಗಿ ಹೇಳಿದ್ದೇನು...? ಪಾಕ್ ಮಾಧ್ಯಮಗಳು ವರದಿ ಮಾಡಿದ್ದೇನು...?

ಸಾರಾಂಶ

ಕರಾಚಿ(ಅ.06): ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರ ದಾಳಿ ನಡೆದಿರುವಂತೆಯೇ ಇತ್ತ ಪಾಕ್ ಸರ್ಕಾರ ಉಗ್ರ ವಿರುದ್ಧ  ಕ್ರಮಕೈಗೊಳ್ಳಿ ಎಂದು ಗೌಪ್ಯವಾಗಿ ಸೈನಿಕರಿಗೆ ಸೂಚಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. 

ಉರಿ ಉಗ್ರ ದಾಳಿ ಬಳಿಕ ಭಾರತದಿಂದ ಮೂಲೆಗುಂಪಾಗಿರುವ ಪಾಕಿಸ್ತಾನ, ಇದೀಗ ಪಾಕಿಸ್ತಾನ ದೇಶಕ್ಕೆ ಕಪ್ಪು ಚುಕ್ಕೆಯಂತಾಗಿರುವ ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸೈನಿಕರಿಗೆ ಸೂಚನೆ ನೀಡಿದೆ ಎಂದು ಪಾಕ್ ಮೂಲದ ಡಾನ್ ಪತ್ರಿಕೆ ವರದಿ ಮಾಡಿದೆ. 

ಪಾಕ್ ಪ್ರಧಾನಿ ನವಾಜ್ ಷರೀಫ್, ನಿನ್ನೆ ಸಂಜೆ ಸರ್ಕಾರದ ಉನ್ನತಾಧಿಕಾರಿಳೊಂದಿಗೆ ಗೌಪ್ಯ ಸಭೆ ನಡೆಸಿದ್ದು, ಈ ವೇಳೆ ಉಗ್ರಗಾಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ವರದಿ ಮಾಡಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೀರಪ್ಪನ್‌ಗಿಂತ, ಸಿದ್ದರಾಮಯ್ಯ ಕಾಲದಲ್ಲೇ ಆನೆ ಸಾವು ಜಾಸ್ತಿ.! ಅಂಕಿ-ಅಂಶ ಬಚ್ಚಿಟ್ಟ ಆರ್. ಅಶೋಕ್
ಲಕ್ಸುರಿ ಕಾರು, 1 ಕೇಜಿ ಚಿನ್ನ 100 ಕೋಟಿ ಆಸ್ತಿ: ಟ್ರಾನ್ಸ್‌ಪೋರ್ಟ್ ಅಧಿಕಾರಿಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದ ಎಸಿಬಿ