ಬಿಜೆಪಿ ಜೊತೆ ಮೈತ್ರಿ: ಪಳನಿಸ್ವಾಮಿ ಸುಳಿವು

Published : Sep 19, 2017, 02:18 PM ISTUpdated : Apr 11, 2018, 12:43 PM IST
ಬಿಜೆಪಿ ಜೊತೆ ಮೈತ್ರಿ: ಪಳನಿಸ್ವಾಮಿ ಸುಳಿವು

ಸಾರಾಂಶ

ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಬಿಜೆಪಿಯೊಂದಿಗೆ ಮೈತ್ರಿ ಸಾಧಿಸುವ ಸಾಧ್ಯತೆ ಬಗ್ಗೆ ಸಿಎಂ ಕೆ. ಪಳನಿಸ್ವಾಮಿ ನೀಡಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಿದ್ದಲ್ಲಿ, ಎಐಎಡಿಎಂಕೆ ಸರ್ಕಾರ ಇನ್ನಷ್ಟು ಉತ್ತಮ ಕಾರ್ಯ ನಡೆಸಬಹುದಾಗಿತ್ತು ಎಂದು ಹೇಳಿದ್ದಾರೆ.

ನಮಕ್ಕಲ್: ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಬಿಜೆಪಿಯೊಂದಿಗೆ ಮೈತ್ರಿ ಸಾಧಿಸುವ ಸಾಧ್ಯತೆ ಬಗ್ಗೆ ಸಿಎಂ ಕೆ. ಪಳನಿಸ್ವಾಮಿ ನೀಡಿದ್ದಾರೆ.

ಕೇಂದ್ರ ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಿದ್ದಲ್ಲಿ, ಎಐಎಡಿಎಂಕೆ ಸರ್ಕಾರ ಇನ್ನಷ್ಟು ಉತ್ತಮ ಕಾರ್ಯ ನಡೆಸಬಹುದಾಗಿತ್ತು ಎಂದು ಹೇಳಿದ್ದಾರೆ.

ನಮಕ್ಕಲ್‌ನಲ್ಲಿ ನಡೆದ ಎಂಜಿಆರ್ ಶತಮಾನೋತ್ಸವದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

‘ಕೇಂದ್ರದೊಂದಿಗೆ ಸೌಹಾರ್ದತೆ ಹೊಂದಿದರೆ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ಸುಲಭ’ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ