ಪನಾಮಾಗೇಟ್: ನವಾಜ್ ಷರೀಫ್ ಹಾಗೂ ಕುಟುಂಬಸ್ಥರ ಮೇಲೆ ತನಿಖೆಗೆ ಸುಪ್ರೀಂ ಆದೇಶ

Published : Apr 20, 2017, 10:15 AM ISTUpdated : Apr 11, 2018, 12:35 PM IST
ಪನಾಮಾಗೇಟ್: ನವಾಜ್ ಷರೀಫ್ ಹಾಗೂ ಕುಟುಂಬಸ್ಥರ ಮೇಲೆ ತನಿಖೆಗೆ ಸುಪ್ರೀಂ ಆದೇಶ

ಸಾರಾಂಶ

ಪನಾಮಾ ಪತ್ರಿಕೆ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಮತ್ತು ಅವರ ಕುಟುಂಬಸ್ಥರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಬೇಕೆಂದು ಪಾಕಿಸ್ಥಾನ ಸುಪ್ರೀಂಕೋರ್ಟ್ ಜಂಟಿ ತನಿಖಾ ದಳಕ್ಕೆ (ಜಿಐಟಿ) ಆದೇಶಿಸಿದೆ.

ನವದೆಹಲಿ (ಏ.20): ಪನಾಮಾ ಪತ್ರಿಕೆ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಮತ್ತು ಅವರ ಕುಟುಂಬಸ್ಥರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಬೇಕೆಂದು ಪಾಕಿಸ್ಥಾನ ಸುಪ್ರೀಂಕೋರ್ಟ್ ಜಂಟಿ ತನಿಖಾ ದಳಕ್ಕೆ (ಜಿಐಟಿ) ಆದೇಶಿಸಿದೆ.

ಪಾಕ್ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಇಬ್ಬರು ಮಕ್ಕಳಿಗೆ ಜಿಐಟಿ ಮುಂದೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.ಷರೀಫ್ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆಯೇ ಎಂದು ತನಿಖೆ ನಡೆಸಿ ಪೂರೈಸಲು ತನಿಖಾ ತಂಡಕ್ಕೆ 2 ತಿಂಗಳ ಕಾಲಾವಕಾಶ ನೀಡಲಾಗಿದೆ.

 ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದೆ. ಇದರಲ್ಲಿ ಇಬ್ಬರು ನ್ಯಾಯಾಧೀಶರು ಷರೀಫ್ ವಿರುದ್ಧ ತೀರ್ಮಾನ ನೀಡಿದರೆ ಮೂವರು ನ್ಯಾಯಾಧೀಶರು ಜಿಐಟಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5 ಎಕರೆ ಕಬ್ಬು, ಟ್ರೈಲರ್ ಬೆಂಕಿಗಾಹುತಿ! ರೈತ ಕಣ್ಣೀರು
ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ