
ನವದೆಹಲಿ (ಜ.09): ಪನಾಮಾ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಸೆಬಿ ಹೆಚ್ಚಿನ ಸಮಯ ಕೋರಿರುವುದನ್ನು ಪರಿಗಣಿಸಿ ಸುಪ್ರೀಂಕೋರ್ಟ್ ವಿಚಾರಣೆಯನ್ನು 4 ವಾರಗಳಿಗೆ ಮುಂದೂಡಿದೆ.
ಸಿಬಿಐ ನಡೆಸುತ್ತಿರುವ ತನಿಖೆಯ ವಿಚಾರಣೆ ನಡೆಸಿದ ನ್ಯಾ. ದೀಪಕ್ ಮಿಶ್ರಾ ಅಧ್ಯಕ್ಷೀಯ ಪೀಠ ವಿಚಾರಣೆಯನ್ನು ನಾಲ್ಕು ವಾರಕ್ಕೆ ಮುಂದೂಡಿದೆ. ಪನಾಮಾ ಹಗರಣದಲ್ಲಿ ಭಾರತೀಯ ಉದ್ಯಮಿಗಳು, ಸೆಲೆಬ್ರಿಟಿಗಳ ಹೆಸರು ಕೇಳಿ ಬಂದಿದೆ.
ಸಾಗರೋತ್ತರದಲ್ಲಿ ಖಾತೆಯನ್ನು ಹೊಂದಿರುವ ಭಾರತೀಯ ುದ್ಯಮಿಗಳ ಬಗ್ಗೆ ತನಿಖೆ ನಡೆಸಬೇಕು ಎಂದು ನ್ಯಾಯವಾದಿ ಮನೋಹರ್ ಲಾಲ್ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.