ಕಾವೇರಿ ವಿಚಾರದಲ್ಲಿ ದೇವೇಗೌಡರ ಹೋರಾಟವನ್ನ ಶ್ಲಾಘಿಸಿದ ಜಿ. ಪರಮೇಶ್ವರ್

By internet deskFirst Published Oct 3, 2016, 8:11 AM IST
Highlights

 

ವಿಧಾನಪರಿಷತ್(ಅ.03): ಅಂತೂ ಇಂತೂ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್`ಗೆ ಅಫಿಡವಿಟ್ ಸಲ್ಲಿಸಿದೆ. ಕಾವೇರಿ ಮ್ಯಾನೇಜ್ ಮೆಂಟ್ ಬೋರ್ಡ್ ಸ್ಥಾಪನೆ ಮಾಡಲ್ಲ ಅಂತ ಎಜಿ ಅಫಿಡವಿಟ್ ಹಾಕಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಪ್ರಧಾನಿ ಮೋದಿಗೆ ಪರಿಷತ್`ನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅಭಿನಂದನೆ ಸಲ್ಲಿಸಿದ್ಧಾರೆ.

Latest Videos

 

ಇದೇವೇಳೆ, ದೇವೇಗೌಡರ ಉಪವಾಸ ಸತ್ಯಾಗ್ರಹ ಮಾಡಿದ್ದು ಸಹ ಕೇಂದ್ರದ ನಿರ್ಧಾರ ಬದಲಾವಣೆಗೆ ಸಹಕಾರಿ ಆಗಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡರಿಗೂ ಅಭಿನಂದನೆ ಸಲ್ಲಿಸುವೆ ಎಂದು ಪರಮೇಶ್ವರ್ ಹೇಳಿದರು.

click me!