ಕೆಲಸ ಅರಸಿ ಬೆಂಗಳೂರಿಗೆ ಬಂದ ಪೋಷಕರು ಮಗುವನ್ನೇ ಕಳದುಕೊಂಡರು!

Published : Oct 30, 2016, 02:48 AM ISTUpdated : Apr 11, 2018, 12:40 PM IST
ಕೆಲಸ ಅರಸಿ ಬೆಂಗಳೂರಿಗೆ ಬಂದ ಪೋಷಕರು ಮಗುವನ್ನೇ ಕಳದುಕೊಂಡರು!

ಸಾರಾಂಶ

ನಾಲ್ಕು ವರ್ಷದ ಬಾಲಕಿ ಮೇಲೆ ಜೆಸಿಬಿ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಗರದ ಮಹದೇವಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿ ಕೋಲಾರ ಮೂಲದ ಹನುಮಂತ ಹಾಗೂ ಲಕ್ಷಿದೇವಿಯವರ ಪುತ್ರಿ ಎನ್ನಲಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮೃತ ಮಗುವಿನ ಪೋಷಕರು ಕೆರೆ ನಿರ್ಮಾಣ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು. ನಿನ್ನೆ ಮಗು ಮರದ ಕೆಳಗೆ ಮಲಗಿದ್ದ ಸಮಯದಲ್ಲಿ ಚಾಲಕನ ಬೇಜವಾಬ್ದಾರಿಯಿಂದ ಕುಡಿದ ಅಮಲಿನಲ್ಲಿ  ಮಗುವಿನ ಮೇಲೆ ಜೆಸಿಬಿ ಹರಿಸಿದ್ದಾನೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಬೆಂಗಳೂರು(ಅ.30): ನಾಲ್ಕು ವರ್ಷದ ಬಾಲಕಿ ಮೇಲೆ ಜೆಸಿಬಿ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಗರದ ಮಹದೇವಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿ ಕೋಲಾರ ಮೂಲದ ಹನುಮಂತ ಹಾಗೂ ಲಕ್ಷಿದೇವಿಯವರ ಪುತ್ರಿ ಎನ್ನಲಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮೃತ ಮಗುವಿನ ಪೋಷಕರು ಕೆರೆ ನಿರ್ಮಾಣ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು. ನಿನ್ನೆ ಮಗು ಮರದ ಕೆಳಗೆ ಮಲಗಿದ್ದ ಸಮಯದಲ್ಲಿ ಚಾಲಕನ ಬೇಜವಾಬ್ದಾರಿಯಿಂದ ಕುಡಿದ ಅಮಲಿನಲ್ಲಿ  ಮಗುವಿನ ಮೇಲೆ ಜೆಸಿಬಿ ಹರಿಸಿದ್ದಾನೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಇನ್ನು ಮೃತ ಬಾಲಕಿ ದೇಹವನ್ನು ಬೋರಿಂಗ್ ಶವ ಸಂಸ್ಕಾರಕ್ಕೆ ಕಳಿಸಲಾಗಿದ್ದು, ಪೋಷಕರ ಅಕ್ರಂದನ ಮುಗಿಲು ಬಿಟ್ಟಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಾರಿವಾಳ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪಾರಿವಾಳಗಳಿಗೆ ಆಹಾರ ಹಾಕೋದು ನಿಷೇಧ
ಕ್ರಿಸ್‌ಮಸ್ ರಜೆ ಮುಗಿಸಿ ಕೆಲಸಕ್ಕೆ ಬರುತ್ತಿದ್ದ ಟೆಕ್ಕಿ; ಕಾರು ಮರಕ್ಕೆ ಡಿಕ್ಕಿಯಾಗಿ ಅಪ್ಪ-ಮಗ ಸಾವು