
ಹೈದರಾಬಾದ್ (ಡಿ.14): ಸಂಸತ್ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಅಜೆಂಡಾ ತಮ್ಮ ಪಕ್ಷದಲ್ಲಿರುವುದರಿಂದ, ಮುಂದಿನ ವರ್ಷದ ಆಗಸ್ಟ್-ಸೆಪ್ಟಂಬರ್ ವೇಳೆಗೆ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ.
2019ರಲ್ಲಿ ನಡೆಯಬೇಕಾಗಿರುವ ಲೋಕಸಭಾ ಚುನಾವಣೆಯಲ್ಲಿ 2018ರಲ್ಲೇ ನಡೆಸುವ ಸಾಧ್ಯತೆಯಿದೆ ಎಂದು ತೆಲಂಗಾಣ ಬಿಜೆಪಿ ನಾಯಕ, ವಕ್ತಾರ ಕೃಷ್ಣ ಸಾಗರ್ ರಾವ್ ತಿಳಿಸಿದ್ದಾರೆ. ಆದರೆ ಇದೊಂದು ಪಕ್ಷದ ಅಧಿಕೃತ ಅಭಿಪ್ರಾಯ ಅಲ್ಲ, ಓರ್ವ ವಿಶ್ಲೇಷಕನಾಗಿ ಇದನ್ನು ನಿರೀಕ್ಷಿಸುತ್ತಿದ್ದೇನೆ ಎಂದು ರಾವ್ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.