
ನವದೆಹಲಿ (ಮಾ.16): ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಹೊರಬಿದ್ದು ಸರ್ಕಾರ ರಚಿಸಿಯಾದರೂ ರಾಜಕೀಯ ನಾಯಕರ ಮಾತಿನ ಕಿತ್ತಾಟ ಇನ್ನೂ ಮುಗಿದಿಲ್ಲ. ಬಿಜೆಪಿ ಪ್ರತಿ ಸಲವು ಬಹುಮತದಿಂದ ಗೆಲ್ಲಲು ರಾಹುಲ್ ಗಾಂಧಿ ಯಾವಾಗಲೂ ನಮ್ಮೊಟ್ಟಿಗೆ ಇರಲು ಬಯಸುತ್ತೇವೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ರಾಹುಲ್ ಗಾಂಧಿಗೆ ವ್ಯಂಗ್ಯವಾಡಿದ್ದಾರೆ.
ಪಕ್ಷವನ್ನು ಸುದೀರ್ಘವಾಗಿ ಮುನ್ನೆಡಸಲು ನಾನು ಇಚ್ಚಿಸುತ್ತೇನೆ. ಮುಂಬರುವ ಚುನಾವಣೆಯಲ್ಲೂ ಸಹ ಬಹುಮತವನ್ನು ಸಾಧಿಸಲು ಬಯಸುತ್ತೇವೆ. ರಾಹುಲ್ ಗಾಂಧಿ ಸದಾ ನಮ್ಮೊಟ್ಟಿಗೆ ಇರಬೇಕು ಎಂದು ಪರ್ರಿಕರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.