
ಧಾರವಾಡ(ಜ.14): ವಿಮಾನ ನಿಲ್ದಾಣದಲ್ಲಿ ‘ಖಾದರ್’ ಎಂದಾಕ್ಷಣ ಸ್ವತಃ ತಮ್ಮನ್ನೂ ಅನೇಕ ಸಂದರ್ಭದಲ್ಲಿ ಅನುಮಾನದಿಂದ ಎರಡೆರಡು ಬಾರಿ ಪರಿಶೀಲಿಸಿದ್ದು, ಬೇಸರ ಮೂಡಿಸಿದೆ ಎಂದು ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ವೆಲ್ಫೇರ್ ಅಸೋಸಿಯೇಶನ್ ಆಯೋಜಿಸಿದ್ದ ರಾಜ್ಯ ಮಟ್ಟದ ಸರ್ಕಾರಿ ಮುಸ್ಲಿಂ ನೌಕರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಅಧಿಕಾರಿಗಳನ್ನು ಅನುಮಾನದಿಂದ ಕಾಣುವ ಪರಿಸ್ಥಿತಿ ಸಮಾಜದಲ್ಲಿದ್ದು, ತಾಳ್ಮೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.