
ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಂದು ಅಮಾನಿವೀಯ ಘಟನೆ ನಡೆದಿದೆ. ರೋಗಿಯೊಬ್ಬ ಆಪರೇಷನ್ ಥಿಯೇಟರ್'ನಿಂದ ಆಪರೇಷನ್ ಬಟ್ಟೆಯಲ್ಲೇ ಹೊರ ಬಂದರೂ ಆಸ್ಪತ್ರೆ ಸಿಬ್ಬಂದಿ ಕಂಡರೂ ಕೇಳದಂತಾ ಸ್ಥಿತಿ ಬಂದಿದೆ.
ಜಿಲ್ಲಾಸ್ಪತ್ರೆಯ ಮುಂದಿನ ರಸ್ತೆಯಲ್ಲೆ ಸಾರ್ವಜನಿಕವಾಗಿ ಹೋದರು ಜಿಲ್ಲಾಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದರು. ಆಸ್ಪತ್ರೆಯ ವೈದ್ಯರನ್ನು ಪ್ರಶ್ನಿಸಿದರೆ, ಅವನಿಗೆ ಚಿಕಿತ್ಸೆ ಕೊಡಿಸಿದ್ದೇವೆ, ಮೊದಲು ಅವನನ್ನು ಈ ಸ್ಥಿತಿಗೆ ತಂದವರನ್ನು ತನಿಖೆ ಮಾಡಿ ಎಂದು ಉಡಾಫೆ ಉತ್ತರ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತೆ ಮತ್ತೆ ಇಂತಹ ಘಟನೆ ನಡೆಯುತ್ತಲೇ ಇದೆ. ಇಷ್ಟಾದರೂ ನಮ್ಮ ಆರೋಗ್ಯ ಇಲಾಖೆ ಸುಮ್ಮನೆ ಕುಂಭಕರ್ಣ ನಿದ್ದೆಗೆ ಜಾರಿರೋದಂತೂ ನಿಜ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.