
ಬೆಂಗಳೂರು(ಸೆ.19): ದರ್ಶನ್ ಮತ್ತವರ ಪತ್ನಿ ವಿಚ್ಛೇದನ ಪ್ರಕರಣ ಸಂಬಂಧ ಪಟ್ಟ ಹಾಗೆ ಕಳೆದ ಎರಡು ಮೂರು ವರ್ಷಗಳ ಹಿಂದೆ ದರ್ಶನ್ ಮತ್ತು ನಟಿ ಪವಿತ್ರ ಗೌಡ ನಡುವೆ ಅಫೇರ್ ಇದೆ ಎನ್ನುವ ಗಾಳಿ ಸುದ್ದಿ ಹಾರಿದಾಡಿತ್ತು.
ಇತ್ತೀಚೆಗೆ ನಟಿ ಪವಿತ್ರ ಗೌಡ ತಮ್ಮ ಫೇಸ್ ಬುಕ್ ಹಾಗೂ ಟ್ಚಿಟರ್ ಪೇಜ್'ನಲ್ಲಿ ದರ್ಶನ್ ಜೊತೆಗಿರುವ ಸೆಲ್ಫಿ ಫೋಟೋವನ್ನು ಅಪ್ ಲೋಡ್ ಮಾಡಿ ವಿವಾದಕ್ಕೆ ಒಳಗಾಗಿದ್ದರು.
ಈಗ ಮತ್ತೆ ದರ್ಶನ್ ನಟನೆಯಲ್ಲಿ ಕುರುಕ್ಷೇತ್ರ ಸೆಟ್'ಗೆ ಬೇಟಿ ಕೊಡುವ ಮೂಲಕ ಮತ್ತೊಂದು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.