ಪೇಜಾವರಶ್ರೀ ಶಸ್ತ್ರಚಿಕಿತ್ಸೆ ಯಶಸ್ವಿ

Published : Aug 20, 2017, 05:18 PM ISTUpdated : Apr 11, 2018, 12:42 PM IST
ಪೇಜಾವರಶ್ರೀ ಶಸ್ತ್ರಚಿಕಿತ್ಸೆ ಯಶಸ್ವಿ

ಸಾರಾಂಶ

ನಾಳೆ ವಾರ್ಡ್'ಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.ಕಳೆದ ಒಂದು ವರ್ಷದಿಂದ ಹಾರ್ನಿಯಾ ಸಮಸ್ಯೆ ಬಾಧಿಸುತ್ತಿದ್ದು, ಕೊನೆಗೂ ವೈದ್ಯರ ಒತ್ತಾಯಕ್ಕೆ ಸ್ವಾಮೀಜಿ ಮಣಿದು ಶಸ್ತ್ರಚಿಕಿತ್ಸೆ'ಗೆ ಒಳಗಾಗಿದ್ದಾರೆ.

ಉಡುಪಿ(ಆ.20): ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರಶ್ರೀ'ಗಳ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿದ್ದು,ಆರೋಗ್ಯ ಸ್ಥಿರವಾಗಿದೆ. ನಾಳೆ ವಾರ್ಡ್'ಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.ಕಳೆದ ಒಂದು ವರ್ಷದಿಂದ ಹಾರ್ನಿಯಾ ಸಮಸ್ಯೆ ಬಾಧಿಸುತ್ತಿದ್ದು, ಕೊನೆಗೂ ವೈದ್ಯರ ಒತ್ತಾಯಕ್ಕೆ ಸ್ವಾಮೀಜಿ ಮಣಿದು ಶಸ್ತ್ರಚಿಕಿತ್ಸೆ'ಗೆ ಒಳಗಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು