ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್

Published : Oct 27, 2017, 04:39 PM ISTUpdated : Apr 11, 2018, 01:12 PM IST
ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಾರಾಂಶ

ಫೆಮರಾಲ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪೇಜಾವರ  ಶ್ರೀಗಳು ಕೆಎಂಸಿ ಆಸ್ಪತ್ರೆಯಿಂದ  ಡಿಸ್ಚಾರ್ಜ್ ಆಗಿದ್ದಾರೆ. ಶ್ರೀಕೃಷ್ಣ ಮಠಕ್ಕೆ ವಿಶ್ವೇಶತೀರ್ಥ ಶ್ರೀಪಾದರು ಆಗಮಿಸಿದ್ದಾರೆ.

ಉಡುಪಿ (ಅ.27): ಫೆಮರಾಲ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪೇಜಾವರ  ಶ್ರೀಗಳು ಕೆಎಂಸಿ ಆಸ್ಪತ್ರೆಯಿಂದ  ಡಿಸ್ಚಾರ್ಜ್ ಆಗಿದ್ದಾರೆ. ಶ್ರೀಕೃಷ್ಣ ಮಠಕ್ಕೆ ವಿಶ್ವೇಶತೀರ್ಥ ಶ್ರೀಪಾದರು ಆಗಮಿಸಿದ್ದಾರೆ.

ವೈದ್ಯರು ಚಿಕ್ಕದೊಂದು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.  ಈಗ ಯಾವ ನೋವು ಇಲ್ಲ.  ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ.  ಮೆಟ್ಟಿಲು ಹತ್ತಬಾರದು,  ಭಾರ ಎತ್ತಬಾರದು ಎಂದು ವೈದ್ಯರು  ತಾಕೀತು ಮಾಡಿದ್ದಾರೆ.  ಕೆಲ ದಿನಗಳ ಕಾಲ ಪೂಜೆ ಮಾಡಲು ಆಗಲ್ಲ.  ಉಳಿದಂತೆ ಎಲ್ಲಾ ಕಾರ್ಯಕ್ರಮದಲ್ಲಿಯೂ  ಭಾಗಿಯಾಗುತ್ತೇನೆ ಎಂದು ಪೇಜಾವರ ಶ್ರೀ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು