ದಸರಾ ಆಚರಣೆಗೆ ಬಂದವರು ಮಸಣ ಸೇರಿದರು: ದಸರಾ ಆಚರಿಸುತ್ತಿದ್ದವರ ಮೇಲೆ ಕುಸಿದ ಕಟ್ಟಡ

Published : Oct 01, 2017, 03:07 PM ISTUpdated : Apr 11, 2018, 12:59 PM IST
ದಸರಾ ಆಚರಣೆಗೆ ಬಂದವರು ಮಸಣ ಸೇರಿದರು: ದಸರಾ ಆಚರಿಸುತ್ತಿದ್ದವರ ಮೇಲೆ ಕುಸಿದ ಕಟ್ಟಡ

ಸಾರಾಂಶ

ಅದ್ದೂರಿಯಾಗಿ ದಸರಾ ಆಚರಣೆ ವೇಳೆಯಲ್ಲಿ ಪಕ್ಕದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು, 20 ಜನ ಗಾಯಗೊಂಡಿರುವ ಘಟನೆ ತೆಲಂಗಾಣದ ನಿಜಮಾಬಾದ್'​ನಲ್ಲಿ ನಡೆದಿದೆ.

ತೆಲ್ಲಂಗಾನ(ಅ.01): ಅದ್ದೂರಿಯಾಗಿ ದಸರಾ ಆಚರಣೆ ವೇಳೆಯಲ್ಲಿ ಪಕ್ಕದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು, 20 ಜನ ಗಾಯಗೊಂಡಿರುವ ಘಟನೆ ತೆಲಂಗಾಣದ ನಿಜಮಾಬಾದ್'​ನಲ್ಲಿ ನಡೆದಿದೆ.

ದಸರಾ ಆಚರಣೆ ಹಿನ್ನಲೆಯಲ್ಲಿ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕಾರ್ಯಕ್ರಮ ನೋಡರು ಅಕ್ಕಪಕ್ಕದ ಕಟ್ಟದ ಮೇಲೆ ಜನರು ನಿಂತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ.

ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!
ಬೆಂಗಳೂರಿನಲ್ಲಿ ಇಷ್ಟೊಂದು ಚಳಿಗೆ ಕಾರಣವೇನು? ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಶೀತಗಾಳಿ!