ಅಖಿಲೇಶ್ ದುರಹಂಕಾರಕ್ಕೆ ಜನತೆಯಿಂದ ತಕ್ಕ ಶಾಸ್ತಿ: ಶಿವಪಾಲ್ ಯಾದವ್

Published : Mar 11, 2017, 01:30 AM ISTUpdated : Apr 11, 2018, 12:57 PM IST
ಅಖಿಲೇಶ್ ದುರಹಂಕಾರಕ್ಕೆ ಜನತೆಯಿಂದ ತಕ್ಕ ಶಾಸ್ತಿ: ಶಿವಪಾಲ್ ಯಾದವ್

ಸಾರಾಂಶ

ಸಮಾಜವಾದಿ ಪಕ್ಷದ ಸೋಲಿಗೆ ಅಖಿಲೇಶ್ ಯಾದವ್’ರ ಅಹಂಕಾರವೇ ಕಾರಣ. ಮುಲಾಯಂ ಸಿಂಗ್ ಹಾಗೂ ನನಗೆ ಅವಮಾನ ಮಾಡಿರುವುದಕ್ಕೆ ಜನರು ತಕ್ಕ ಪಾಠವನ್ನು ಕಲಿಸಿದ್ದಾರೆ, ಎಂದು ಶಿವಪಾಲ್ ಯಾದವ್ ಹೇಳಿದ್ದಾರೆ.

ಲಕ್ನೋ (ಮಾ.11): ಉತ್ತರಪ್ರದೇಶ ಚುನಾವಣಾ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಯಾದವ್, ಅಖಿಲೇಶ್ ಅಹಂಕಾರಕ್ಕೆ ಜನತೆ ಕಲಿಸಿರುವ ಪಾಠವೆಂದು ಬಣ್ಣಿಸಿದ್ದಾರೆ.

ಸಮಾಜವಾದಿ ಪಕ್ಷದ ಸೋಲಿಗೆ ಅಖಿಲೇಶ್ ಯಾದವ್’ರ ಅಹಂಕಾರವೇ ಕಾರಣ. ಮುಲಾಯಂ ಸಿಂಗ್ ಹಾಗೂ ನನಗೆ ಅವಮಾನ ಮಾಡಿರುವುದಕ್ಕೆ ಜನರು ತಕ್ಕ ಪಾಠವನ್ನು ಕಲಿಸಿದ್ದಾರೆ, ಎಂದು ಶಿವಪಾಲ್ ಯಾದವ್ ಹೇಳಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಹಾಗೂ ಅವರ ಸಹೋದರ ಶಿವಪಾಲ್ ಯಾದವ್ ಅವರನ್ನು ಕಡೆಗಣಿಸಿ ಅಖಿಲೇಶ್ ಸಮಾಜವಾದಿ ಪಕ್ಷದ ಚುಕ್ಕಾಣಿ ಹಿಡಿದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್