
ಬೆಂಗಳೂರು (ನ.10): ರೂ.500 ಹಾಗೂ ರೂ.1000 ನೊಟುಗಳನ್ನು ಬದಲಾಯಿಸಲು ಜನರು ಬೆಳ್ಳಂಬೆಳ್ಳಗ್ಗೆ ಬ್ಯಾಂಕುಗಳ ಮುಂದೆ ಕ್ಯೂ ನಿಂತಿದ್ದಾರೆ.
ಬೆಂಗಳೂರಿನ ರಿಸರ್ವ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಕಚೇರಿ ಸೇರಿದಂತೆ, ಎಲ್ಲಾ ಇತರ ಬ್ಯಾಂಕುಗಳು, ಏಟಿಎಮ್’ಗಳು ಹಾಗೂ ಅಂಚೆ ಕಚೇರಿ ಮುಂದೆ ಜನರು ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತಿದ್ದಾರೆ.
ಈ ಮಧ್ಯೆ ಬ್ಯಾಂಕ್ ಕೆಲಸದ ಅವಧಿಯನ್ನು ವಿಸ್ತರಿಸಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ.
ಈಗ ಚಾಲ್ತಿಯಲ್ಲಿರುವ ರೂ.500 ಹಾಗೂ ರೂ.1000 ನೋಟುಗಳನ್ನು ಕೇಂದ್ರ ಸರ್ಕಾರವು ಮಂಗಳವಾರ ಮಧ್ಯರಾತ್ರಿಯಿಂದ ರದ್ದುಗೊಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.