
ಬೆಂಗಳೂರು(ಫೆ.14): ನಗರದಲ್ಲಿ ಮತ್ತೆ ಕ್ರೌರ್ಯ ಮೆರೆದಿದೆ. ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಯುವಕನೊಬ್ಬನನ್ನು ಅಟ್ಟಾಡಿಸಿ ಕೊಂದ ಘಟನೆ ಲಗ್ಗೆರೆಯ ದೋಬಿಘಾಟ್ ಬಳಿ ನಡೆದಿದೆ. ಐದಾರು ಮಂದಿ ದುಷ್ಕರ್ಮಿಗಳು ಸುಮಾರು 25 ವರ್ಷ ವಯಸ್ಸಿನ ಯುವಕನನ್ನು ಓಡಾಡಿಸಿ ಕೊಂದಿದ್ದಾರೆ. ಕೊಲೆಯಾದ ಯುವಕನ ಕೈಯಲ್ಲಿ ಚಾಕು ಹಾಗೆ ಇತ್ತು.ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.