ಬೆನಜೀರ್ ಭುಟ್ಟೋ ಹತ್ಯೆ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಜೈಲುಶಿಕ್ಷೆ

Published : Aug 31, 2017, 05:37 PM ISTUpdated : Apr 11, 2018, 01:09 PM IST
ಬೆನಜೀರ್ ಭುಟ್ಟೋ ಹತ್ಯೆ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಜೈಲುಶಿಕ್ಷೆ

ಸಾರಾಂಶ

ಬೆನಜೀರ್ ಭುಟ್ಟೋ ಹತ್ಯೆ ಪ್ರಕರಣದಲ್ಲಿ ಮಾಜಿ ಪಾಕ್ ಪ್ರಧಾನಿ ಪರ್ವೇಜ್ ಮುಷ್ರಫ್’ರವರು ತಲೆಮರೆಸಿಕೊಂಡಿದ್ದಾರೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದ್ದು, ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಹಿರಿಯ ಅಧಿಕಾರಿಗಳಿಗೆ 17 ವರ್ಷ ಜೈಲುಶಿಕ್ಷೆ  ಹಾಗೂ ತಲಾ 5 ಲಕ್ಷ ದಂಡವನ್ನು ವಿಧಿಸಿದೆ.

ನವದೆಹಲಿ (ಆ.31): ಬೆನಜೀರ್ ಭುಟ್ಟೋ ಹತ್ಯೆ ಪ್ರಕರಣದಲ್ಲಿ ಮಾಜಿ ಪಾಕ್ ಪ್ರಧಾನಿ ಪರ್ವೇಜ್ ಮುಷ್ರಫ್’ರವರು ತಲೆಮರೆಸಿಕೊಂಡಿದ್ದಾರೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದ್ದು, ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಹಿರಿಯ ಅಧಿಕಾರಿಗಳಿಗೆ 17 ವರ್ಷ ಜೈಲುಶಿಕ್ಷೆ  ಹಾಗೂ ತಲಾ 5 ಲಕ್ಷ ದಂಡವನ್ನು ವಿಧಿಸಿದೆ.

ಪರ್ವೇಜ್ ಮುಷ್ರಫ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದ್ದು, ಐವರನ್ನು ಖುಲಾಸೆಗೊಳಿಸಿದೆ.

ಚುನಾವಣಾ ರ್ಯಾಲಿಯನ್ನು ಮುಗಿಸಿ ಬರುವಾಗ, 2007, ಡಿ 27 ರಂದು ರಾವಲ್ಪಿಂಡಿಯಲ್ಲಿ ಬೆನಜೀರ್ ಭುಟ್ಟೋ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗುತ್ತದೆ. ಜೊತೆಗೆ ಬಾಂಬ್ ದಾಳಿಯನ್ನೂ ಮಾಡಲಾಗುತ್ತದೆ.

ನ್ಯಾ.ಅಸ್ಘರ್ ಖಾನ್ ಏಕಸದಸ್ಯಪೀಠವು ಈ ತೀರ್ಪು ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಎಂಟಿಸಿ ಫೀಡರ್ ಬಸ್ ಗಿಫ್ಟ್: ಇಲ್ಲಿದೆ ಹೊಸ ಬಸ್‌ಗಳ ವೇಳಾಪಟ್ಟಿ
ದೇಶದಿಂದ ಶಾಶ್ವತವಾಗಿ ಮರೆಯಾಗಲಿದೆ ಎಸಿಸಿ ಸಿಮೆಂಟ್‌ ಕಂಪನಿ!