ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Published : Mar 07, 2018, 08:08 AM ISTUpdated : Apr 11, 2018, 12:43 PM IST
ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಸಾರಾಂಶ

ತಮಿಳುನಾಡು ಬಿಜೆಪಿ ಮುಖಂಡ ಹಚ್ಚಿದ ಬೆಂಕಿಗೆ ಪ್ರತೀಕಾರ ತೀರಿಸಿಕೊಳ್ಳಲಾಗಿದೆ. ತಮಿಳುನಾಡಿನ ವೆಲ್ಲೂರಿನಲ್ಲಿ ಪೆರಿಯಾರ್ ಮೂರ್ತಿಯನ್ನು ಧ್ವಂಸ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ಹೇಳಿದ್ದ ಬೆನ್ನಲ್ಲೇ ಪೆರಿಯಾರ್ ಮೂರ್ತಿಗೆ ಹಾನಿ ಉಂಟು ಮಾಡಲಾಗಿತ್ತು.

ಚೆನ್ನೈ : ತಮಿಳುನಾಡು ಬಿಜೆಪಿ ಮುಖಂಡ ಹಚ್ಚಿದ ಬೆಂಕಿಗೆ ಪ್ರತೀಕಾರ ತೀರಿಸಿಕೊಳ್ಳಲಾಗಿದೆ. ತಮಿಳುನಾಡಿನ ವೆಲ್ಲೂರಿನಲ್ಲಿ ಪೆರಿಯಾರ್ ಮೂರ್ತಿಯನ್ನು ಧ್ವಂಸ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ಹೇಳಿದ್ದ ಬೆನ್ನಲ್ಲೇ ಪೆರಿಯಾರ್ ಮೂರ್ತಿಗೆ ಹಾನಿ ಉಂಟು ಮಾಡಲಾಗಿತ್ತು.

ಇದಾದ ಬಳಿಕವೇ ಇಲ್ಲಿನ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಮಾಡಲಾಗಿದೆ. ಪೆರಿಯಾರ್ ಮೂರ್ತಿಗೆ ಹಾನಿಯುಂಟು ಮಾಡಿರುವುದಕ್ಕೆ ಪ್ರತಿಕಾರವಾಗಿ ಈ ಕೃತ್ಯವನ್ನು ಎಸಗಲಾಗಿದೆ. ಕೊಯಂಬತ್ತೂರಿನಲ್ಲಿರುವ  ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಮಾಡಲಾಗಿದೆ. ತಡರಾತ್ರಿ ಬಿಜೆಪಿ ಕಚೇರಿ ಮೇಲೆ ಎರಡು ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!