
ಬೆಂಗಳೂರು (ಮೇ. 27): ಕುಮಾರಸ್ವಾಮಿ ಸಿಎಂ ಆದ್ರೆ ಬರಿ ಕಾಲಿನಲ್ಲಿ ಚಾಮುಂಡಿ ಬೆಟ್ಟ ಹತ್ತುವುದಾಗಿ ಹರಕೆ ಹೊತ್ತಿದ್ದ ಅಂಗವಿಕಲ ಮಹಿಳೆ ಬೆಟ್ಟ ಹತ್ತಿ ಹರಕೆ ಸಲ್ಲಿಸಿದ್ದಾರೆ.
ಕುಮಾರಸ್ವಾಮಿ ಅಭಿಮಾನಿಯಾಗಿರೋ ಗುಲ್ಬರ್ಗಾ ಮೂಲದ ಸಂಗೀತಾ 2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಜನತಾದರ್ಶನದಲ್ಲಿ ಎಚ್ ಡಿಕೆಯನ್ನು ಬೇಟಿ ಮಾಡಿದ್ದಾರೆ. ಅಂಗವಿಕಲ ಕೋಟಾದಲ್ಲಿ ಮೆಟ್ರೋದಲ್ಲಿ ಸಂಗೀತಾಳಿಗೆ ಉದ್ಯೋಗಕ್ಕೆ ನೆರವು ನೀಡಿದ್ದಾರೆ ಹೆಚ್ ಡಿಕೆ. ಮತ್ತೊಮ್ಮೆ ಕುಮಾರಸ್ವಾಮಿ ಸಿಎಂ ಆದ್ರೆ ಮೆಟ್ಟಿಲು ಮೂಲಕ ಬೆಟ್ಟ ಹತ್ತುತ್ತೇನೆಂದು ಸಂಗೀತಾ ಹರಕೆ ಹೊತ್ತಿದ್ದಾರೆ.
ಕುಮಾರಸ್ವಾಮಿ ಸಿಎಂ ಆದ ಹಿನ್ನಲೆ ಕುಟುಂಬ ಸಮೇತ ಸಂಗೀತಾ ಕುಟುಂಬ ಸಮೇತ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಸಂಗೀತಾಳಿಗೆ ಪತಿ ಮತ್ತು ಕುಟುಂಬದವರು ಸಾಥ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.