ಜೈ ಶ್ರೀರಾಮ್‌ ಘೋಷಣೆ ಮೂಲಭೂತ ಹಕ್ಕೆಂದು ಆದೇಶಿಸಲು ಕೋರ್ಟ್‌ಗೆ ಮೊರೆ

Published : Jun 15, 2019, 09:02 AM IST
ಜೈ ಶ್ರೀರಾಮ್‌ ಘೋಷಣೆ ಮೂಲಭೂತ ಹಕ್ಕೆಂದು ಆದೇಶಿಸಲು ಕೋರ್ಟ್‌ಗೆ ಮೊರೆ

ಸಾರಾಂಶ

ಜೈ ಶ್ರೀರಾಮ್‌ ಘೋಷಣೆ ಮೂಲಭೂತ ಹಕ್ಕೆಂದು ಆದೇಶಿಸಲು ಕೋರ್ಟ್‌ಗೆ ಮೊರೆ| ಮನವಿ ಸಲ್ಲಿಸಿದ ವಕೀಲ ಪಾರ್ಥ ಘೋಷ್‌ 

ಕೋಲ್ಕತಾ[ಜೂ.15]: ಜೈಶ್ರೀರಾಮ್‌ ಎಂದು ಘೋಷಣೆ ಕೂಗಿದ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ಬೆನ್ನಲ್ಲೇ, ಇಂಥ ಘೋಷಣೆ ಕೂಗುವುದನ್ನು ಮೂಲಭೂತ ಹಕ್ಕೆಂದು ಸಾರಬೇಕೆಂದು ಕೋರಿ ವಕೀಲ ಪಾರ್ಥ ಘೋಷ್‌ ಎನ್ನುವವರು ಕೋಲ್ಕತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆದರೆ ಈ ಅರ್ಜಿಯ ತ್ವರಿತ ವಿಚಾರಣೆಗೆ ನಿರಾಕರಿಸಿದ ನ್ಯಾಯಾಲಯ, ವಿಚಾರಣೆಯನ್ನು 4 ವಾರ ಮುಂದೂಡಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೋಗುವಾಗ ಜೈಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಹಲವರನ್ನು ಬಂಧಿಸಲಾಗಿತ್ತು. ಈ ವಿಷಯ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ