ನಗರ ನಕ್ಸಲರಿಗೆ ರವಿ ಕೊಟ್ಟ ಹೆಸರು ತುಕಡೆ ಗ್ಯಾಂಗ್!

Published : Sep 02, 2018, 05:17 PM ISTUpdated : Sep 09, 2018, 09:58 PM IST
ನಗರ ನಕ್ಸಲರಿಗೆ ರವಿ ಕೊಟ್ಟ ಹೆಸರು ತುಕಡೆ ಗ್ಯಾಂಗ್!

ಸಾರಾಂಶ

ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಸುದ್ದಿ ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಮಾವೋ ಸಿದ್ಧಾಂತಿ, ಕ್ರಾಂತಿಕಾರಿ ಬರಹಗಾರ, ಪಿ ವರವರ ರಾವ್‌ ಸೇರಿದಂತೆ ಐವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪರವಾಗಿ ಮಾತನಾಡುತ್ತಿರುವವರಿಗೆ ಬಿಜೆಪಿ ನಾಯಕ ಸಿಟಿ ರವಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಲೈವ್ ಬಂದು ಟಾಂಗ್ ನೀಡಿದ್ದಾರೆ.

ಬೆಂಗಳೂರು[ಸೆ.2]  ಸುಮಾರು 11 ನಿಮಿಷಗಳ ಕಾಲ ಫೇಸ್ ಬುಕ್ ಲೈವ್ ಬಂದ ಸಿಟಿ ರವಿ ಸಾಕೇತ್ ರಾಜನ್ ಹತ್ಯೆಯಿಂದ ಕುರುತಾದ ವಿಚಾರಗಳನ್ನು ಮಾತನಾಡಿದ್ದಾರೆ.

ವರವರರಾವ್ ಯಾರು? ಧರ್ಮಸಿಂಗ್ ಕಾಲದಲ್ಲಿ ಸಾಕೇತ್ ರಾಜನ್ ಹ್ಯತೆಯಾದಾಗ ಇದೇ ವರವರರಾವ್ ಪ್ರತಿಭಟನೆ ಮಾಡಿದ್ದರು. ದೇಶ ವಿರೋಧಿಗಳ ಜತೆಗೆ ನಿಲ್ಲುವ ನಗರ ನಕ್ಸರನ್ನು ರವಿ ತುಕಡೆ ಗ್ಯಾಂಗ್ ಎಂದು ಕರೆದಿದ್ದಾರೆ.

ಇಡೀ ಪ್ರಕರಣದ ಮಾಸ್ಟರ್ ಮೈಂಡ್ ವರವರರಾವ್

ದೇಶವನ್ನು, ಸಮಾಜವನ್ನು ತುಂಡು ಮಾಡುವುದಕ್ಕೆ ಸದಾ ಇವರ ಹೋರಾಟ ನಡೆಯುತ್ತಿರುತ್ತದೆ. ಪ್ರಜಾಪ್ರಭುತ್ವದ ಮೇಲೆ ಇವರಿಗೆ ನಂಬಿಕೆ ಇಲ್ಲ. ಇವರು ಬುಲೆಟ್ ನಂಬಿದವರು.. ಇಂಥವರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ ಎಂದು ಜಾಡಿಸಿದ್ದಾರೆ. ಹಾಗಾದರೆ ರವಿ ಏನೆಲ್ಲಾ ಹೇಳಿದರು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌