
ಬೆಂಗಳೂರು[ಸೆ.2] ಸುಮಾರು 11 ನಿಮಿಷಗಳ ಕಾಲ ಫೇಸ್ ಬುಕ್ ಲೈವ್ ಬಂದ ಸಿಟಿ ರವಿ ಸಾಕೇತ್ ರಾಜನ್ ಹತ್ಯೆಯಿಂದ ಕುರುತಾದ ವಿಚಾರಗಳನ್ನು ಮಾತನಾಡಿದ್ದಾರೆ.
ವರವರರಾವ್ ಯಾರು? ಧರ್ಮಸಿಂಗ್ ಕಾಲದಲ್ಲಿ ಸಾಕೇತ್ ರಾಜನ್ ಹ್ಯತೆಯಾದಾಗ ಇದೇ ವರವರರಾವ್ ಪ್ರತಿಭಟನೆ ಮಾಡಿದ್ದರು. ದೇಶ ವಿರೋಧಿಗಳ ಜತೆಗೆ ನಿಲ್ಲುವ ನಗರ ನಕ್ಸರನ್ನು ರವಿ ತುಕಡೆ ಗ್ಯಾಂಗ್ ಎಂದು ಕರೆದಿದ್ದಾರೆ.
ಇಡೀ ಪ್ರಕರಣದ ಮಾಸ್ಟರ್ ಮೈಂಡ್ ವರವರರಾವ್
ದೇಶವನ್ನು, ಸಮಾಜವನ್ನು ತುಂಡು ಮಾಡುವುದಕ್ಕೆ ಸದಾ ಇವರ ಹೋರಾಟ ನಡೆಯುತ್ತಿರುತ್ತದೆ. ಪ್ರಜಾಪ್ರಭುತ್ವದ ಮೇಲೆ ಇವರಿಗೆ ನಂಬಿಕೆ ಇಲ್ಲ. ಇವರು ಬುಲೆಟ್ ನಂಬಿದವರು.. ಇಂಥವರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ ಎಂದು ಜಾಡಿಸಿದ್ದಾರೆ. ಹಾಗಾದರೆ ರವಿ ಏನೆಲ್ಲಾ ಹೇಳಿದರು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.