ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

Published : Feb 04, 2018, 04:56 PM ISTUpdated : Apr 11, 2018, 12:38 PM IST
ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಸಾರಾಂಶ

ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಆರಂಭಿಸಿದ್ದು, ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು.

ಬೆಂಗಳೂರು: ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಆರಂಭಿಸಿದ್ದು, ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು.

'ಕರ್ನಾಟಕದ ನನ್ನ ಪ್ರೀತಿಯ ಬಂಧು ಭಗಿನಿಯರಿಗೆ ನನ್ನ ನಮಸ್ಕಾರಗಳು..' ಎಂದು ಮೋದಿ ಭಾಷಣ ಆರಂಭಿಸುತ್ತಿದ್ದಂತೆ, ಕರತಾಡನ ಮುಗಿಲು ಮುಟ್ಟಿತು.

'ನಾಡ ಪ್ರಭು ಕೆಂಪೇಗೌಡ, ಮಹಾತ್ಮ ಬಸವೇಶ್ವರ, ಮಾದಾರ ಚೆನ್ನಯ್ಯ, ವೀರ ರಾಣಿ ಕಿತ್ತೂರು ಚೆನ್ನಮ್ಮ, ಶಿಶುನಾಳ ಶರೀಫ್, ಸಂಗೊಳ್ಳಿ ರಾಯಣ್ಣ, ಸರ್. ಎಂ.ವಿಶ್ವೇಶ್ವರಯ್ಯ...ಮುಂತಾದ ಮಹಾಪುರುಷರನ್ನು ಹೆತ್ತ ಕರ್ನಾಟಕ...' ಎಂಬುದನ್ನೂ ಕನ್ನಡದಲ್ಲಿಯೇ ಹೇಳಿ, 'ನವ ಕರ್ನಾಟಕವನ್ನು ನಿರ್ಮಿಸಲು ಬಿಜೆಪಿ ಗೆಲ್ಲಿಸಿ....' ಎಂದು ಕರೆ ನೀಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Gold Silver Price Today: ಚಿನ್ನದ ದರದಲ್ಲಿ ಏರಿಕೆನಾ? ಇಳಿಕೆನಾ?
Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!