
ನವದೆಹಲಿ: ಇಂದು 35ನೇ ಮನ್ ಕಿ ಬಾತ್'ನಲ್ಲಿ ಮಾತನಾಡಿ ಪ್ರಧಾನಿ ಮೋದಿ ಹರ್ಯಾಣದಲ್ಲಿ ಬಾಬಾ ರಹೀಂ ಬೆಂಬಲಿಗರ ಹಿಂಸಾಚಾರವನ್ನು ಖಂಡಿಸಿದ್ದಾರೆ.
ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ನ್ಯಾಯಕ್ಕೆ ಅವಕಾಶವಿದೆಯೇ ಹೊರತು ನಂಬಿಕೆಯ ಹೆಸರಲ್ಲಿ ಹಿಂಸೆಗೆ ಜಾಗವಿಲ್ಲವೆಂದು ಮೋದಿ ಹೇಳಿದ್ದಾರೆ.
ಧರ್ಮದ ಹೆಸರಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಾರ ಇಲ್ಲವೆಂದು ಡೇರಾ ಗೂಂಡಾಗಳ ಬಗ್ಗೆ ಪ್ರಧಾನಿ ಮೌನ ಮುರಿದಿದ್ದಾರೆ. ದೇಶವಾಗಲಿ, ಸರ್ಕಾರವಾಗಲಿ ಯಾರನ್ನು ಸಹಿಸಿಕೊಳ್ಳಲ್ಲ ಎಂದು ಗೂಂಡಾಗಳಿಗೆ ಪ್ರಧಾನಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.