ವಾರಾಣಸಿಯಲ್ಲಿ ಕಾಲ್ತುಳಿತ: ಮೃತಪಟ್ಟವರಿಗೆ ಮೋದಿ ಸಂತಾಪ

Published : Oct 15, 2016, 11:54 AM ISTUpdated : Apr 11, 2018, 12:43 PM IST
ವಾರಾಣಸಿಯಲ್ಲಿ ಕಾಲ್ತುಳಿತ: ಮೃತಪಟ್ಟವರಿಗೆ ಮೋದಿ ಸಂತಾಪ

ಸಾರಾಂಶ

ಬಾಬಾ ಜೈ ಗುರು ದೇವ್ ಅವರ ಮೆರವಣಿಗೆಯಲ್ಲಿ ಕಾಲ್ತುಳಿದಲ್ಲಿ ಮೃತಪಟ್ಟವರಿಗೆ ಪ್ರದಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ

ನವದೆಹಲಿ (ಅ.15): ಬಾಬಾ ಜೈ ಗುರು ದೇವ್ ಅವರ ಮೆರವಣಿಗೆಯಲ್ಲಿ ಕಾಲ್ತುಳಿದಲ್ಲಿ ಮೃತಪಟ್ಟವರಿಗೆ ಪ್ರದಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ವಾರಣಾಸಿಯಲ  ಗಂಗಾ ನದಿ ತಟದ ರಾಮನಗರದ ಬಳಿ ಬಾಬಾ ಜೈಗುರುದೇವ್ ಅವರ ಭಕ್ತರು ನಡೆಸುತ್ತಿದ್ದ ಮೆರವಣಿಗೆಯಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ 19ಕ್ಕೂ ಹೆಚ್ಚು ಮಂದಿ ಸತ್ತಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ.

ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸಹಾಯ ಒದಗಿಸಲು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ಮೋದಿ ಹೇಳಿದ್ದಾರೆ. ಈ ಘಟನೆಯಿಂದಾಗಿ ಬಹಳ ಬೇಸರವಾಗಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಗುಣಮುಖರಾಗಲು ಪ್ರಾರ್ಥಿಸುತ್ತೇನೆ ಎಂದು  ಹೇಳಿದ್ದಾರೆ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ನಂತರ ಬಂತು 40 ನಿಮಿಷದ ವಿಡಿಯೋ; ಟ್ರೆಂಡಿಂಗ್ ವೈರಲ್ ಕ್ಲಿಪ್‌ಗಾಗಿ ತೀವ್ರ ಹುಡುಕಾಟ!
ಭಾರತೀಯ ಸ್ಲೀಪರ್ ಕೋಚ್‌ ಬಸ್‌ನ ಐಷಾರಾಮಿ ಸವಲತ್ತಿಗೆ ಫಿದಾ ಆದ ವಿದೇಶಿಗ: ವೀಡಿಯೋ ವೈರಲ್