
ಲಕ್ನೋ: ಯೋಗದ ಬಗ್ಗೆ ಕವನವನ್ನು ಬರೆದ ಪೊಲೀಸ್ ಅಧಿಕಾರಿ ಒಬ್ಬರನ್ನು ಪ್ರಧಾನಿ ಮೋದಿ ಅಭಿನಂದಿಸಿದ ಅಪರೂಪದ ಘಟನೆ ನಡೆದಿದೆ.
ಲಕ್ನೋ ಪೊಲೀಸ್ ಎಸ್ಐ ಕುಲದೀಪ್ ಸಿಂಗ್ ಯೋಗದಿಂದ ಸಿಗುವ ಪ್ರಯೋಜನಗಳ ಬಗ್ಗೆ ಕವನವೊಂದನ್ನು ಬರೆದಿದ್ದಾರೆ. ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಮೋದಿ ಕ್ಮವನ್ನು ಕವನದಲ್ಲಿ ಶ್ಲಾಘಿಸಿದ್ದಾರೆ.
ಕವನವನ್ನು ಮೆಚ್ಚಿದ ಪ್ರಧಾನಿ ಮೋದಿ ಇಂದು ಕುಲದೀಪ್ ಸಿಂಗರನ್ನು ಅಭಿನಂದಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.