ಕುಂಭ ಮೇಳದ ಸ್ವಚ್ಛತಾ ಸಿಬ್ಬಂದಿಗೆ ಉಳಿತಾಯದ 21 ಲಕ್ಷ ಕೊಟ್ಟ ಮೋದಿ!

Published : Mar 07, 2019, 09:05 AM IST
ಕುಂಭ ಮೇಳದ ಸ್ವಚ್ಛತಾ ಸಿಬ್ಬಂದಿಗೆ ಉಳಿತಾಯದ 21 ಲಕ್ಷ ಕೊಟ್ಟ ಮೋದಿ!

ಸಾರಾಂಶ

ಕುಂಭ ಮೇಳದ ಸ್ವಚ್ಛತಾ ಸಿಬ್ಬಂದಿಗೆ ಉಳಿತಾಯದ 21 ಲಕ್ಷ ಕೊಟ್ಟ ಮೋದಿ

ನವದೆಹಲಿ[ಮಾ.07]: ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ಗೆ ತೆರಳಿ, ಅಲ್ಲಿನ ಸ್ವಚ್ಛತಾ ಸಿಬ್ಬಂದಿಗಳ ಕಾಲು ತೊಳೆದು ಸುದ್ದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಅದೇ ಸಿಬ್ಬಂದಿಗಳ ಕಲ್ಯಾಣ ನಿಧಿಗೆ 21 ಲಕ್ಷ ರು. ದೇಣಿಗೆ ನೀಡಿದ್ದಾರೆ.

ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಪ್ರಧಾನಿ ಮೋದಿ!

ಪ್ರಧಾನಿ ತಮ್ಮ ವೈಯಕ್ತಿಕ ಉಳಿತಾಯ ಖಾತೆಯಿಂದ ಈ ಹಣ ನೀಡಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ. ಇದೇ ವೇಳೆ ಬುಧವಾರಕ್ಕೆ ಸಂಪನ್ನಗೊಂಡ ಕುಂಭಮೇಳದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅಧಿಕಾರಿಗಳು, ಸ್ವಚ್ಛತಾ ಸಿಬ್ಬಂದಿ, ಭಕ್ತರು ಮತ್ತು ಸಂತರಿಗೆ ಕುಂಭಮೇಳದ ಯಶಸ್ಸಿಗೆ ಸಹಕರಿಸಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ