ಮೋದಿ ಮಾಸ್ಟರ್ ಸ್ಟ್ರೈಕ್ ಗೆ ಅಡ್ವಾಣಿ ಫುಲ್ ಖುಷ್!

Published : Nov 09, 2016, 12:42 PM ISTUpdated : Apr 11, 2018, 12:36 PM IST
ಮೋದಿ ಮಾಸ್ಟರ್ ಸ್ಟ್ರೈಕ್ ಗೆ ಅಡ್ವಾಣಿ ಫುಲ್ ಖುಷ್!

ಸಾರಾಂಶ

ಕಪ್ಪು ಹಣದ ವಿರುದ್ಧ ಸಮರ ಸಾರಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿಯವರ ನಡೆ ಪರಿಣಾಮಕಾರಿಯಾಗಿದೆ ಬಿಜೆಪಿ ಹಿರಿಯ ವರಿಷ್ಠ ಎಲ್.ಕೆ ಅಡ್ವಾಣಿ ಶ್ಲಾಘಿಸಿದ್ದಾರೆ.

ನವದೆಹಲಿ (ನ.09): ಕಪ್ಪು ಹಣದ ವಿರುದ್ಧ ಸಮರ ಸಾರಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿಯವರ ನಡೆ ಪರಿಣಾಮಕಾರಿಯಾಗಿದೆ ಬಿಜೆಪಿ ಹಿರಿಯ ವರಿಷ್ಠ ಎಲ್.ಕೆ ಅಡ್ವಾಣಿ ಶ್ಲಾಘಿಸಿದ್ದಾರೆ.

“ಕಪ್ಪು ಹಣದ ವಿರುದ್ಧ ಮೋದಿಯವರು ತೆಗೆದುಕೊಂಡ ದಿಟ್ಟ ನಿರ್ಧಾರಕ್ಕೆ ಅವರನ್ನು ಅಭಿನಂದಿಸುತ್ತೇನೆ. ಬಿಜೆಪಿ ಯಾವಾಗಲೂ ಭ್ರಷ್ಟಾಚಾರದ ವಿರುಧ್ಧ ಹೋರಾಡುತ್ತಲೇ ಇದೆ. ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣಕ್ಕೆ ಇದು ಅತ್ಯಗತ್ಯ ಎಂದು

ಅಡ್ವಾಣಿಯವರು ಅಭಿನಂದಿಸಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!