ಪ್ರಧಾನಿಯಿಂದ ಗುಜರಾತ್ ಪ್ರವಾಹ ಸ್ಥಿತಿ ಅವಲೋಕನ;ಸಂತ್ರಸ್ಥರಿಗೆ 2 ಲಕ್ಷ ರೂ ಘೋಷಣೆ

Published : Jul 25, 2017, 09:57 PM ISTUpdated : Apr 11, 2018, 12:42 PM IST
ಪ್ರಧಾನಿಯಿಂದ ಗುಜರಾತ್ ಪ್ರವಾಹ ಸ್ಥಿತಿ ಅವಲೋಕನ;ಸಂತ್ರಸ್ಥರಿಗೆ 2 ಲಕ್ಷ ರೂ ಘೋಷಣೆ

ಸಾರಾಂಶ

ಭಾರೀ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ ಗುಜರಾತ್’ನ ಕೆಲ ಭಾಗಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಪರಶೀಲನೆ ನಡೆಸಿದ್ದು, ಪ್ರವಾಹದಲ್ಲಿ ಮೃತಪಟ್ಟ ಕುಟುಂಬದವರಿಗೆ ರೂ.2 ಲಕ್ಷ, ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಧನವನ್ನು ಘೋಷಿಸಿದ್ದಾರೆ.

ನವದೆಹಲಿ (ಜು.25): ಭಾರೀ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ ಗುಜರಾತ್’ನ ಕೆಲ ಭಾಗಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಪರಶೀಲನೆ ನಡೆಸಿದ್ದು, ಪ್ರವಾಹದಲ್ಲಿ ಮೃತಪಟ್ಟ ಕುಟುಂಬದವರಿಗೆ ರೂ.2 ಲಕ್ಷ, ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಧನವನ್ನು ಘೋಷಿಸಿದ್ದಾರೆ.

ಪ್ರವಾಹದಲ್ಲಿ ಮೃತಪಟ್ಟವರಿಗೆ ರೂ.2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಕೊಡುತ್ತೇನೆ. ಪ್ರವಾಹದಿಂದ ತತ್ತರಿಸಿರುವ ರೈತರ ಸಹಾಯಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಸ್ಥಿತಿಯನ್ನು ಅವಲೋಕಿಸುವಾಗ ಗುಜರಾತ್ ಸರ್ಕಾರ ತ್ವರಿತವಾಗಿ ಪ್ರತಿಕ್ರಿಯಿಸುವುದು ಕಂಡು ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಗುಜರಾತ್’ನಲ್ಲಿ ಭಾರೀ ಮಳೆ ಮತ್ತು ಪಕ್ಕದ ರಾಜಸ್ಥಾನದಲ್ಲಿ ಡ್ಯಾಂ ತೆರೆದಿದ್ದರಿಂದ ಪ್ರವಾಹ ಉಂಟಾಗಿ ಕೆಲವು ಹಳ್ಳಿಗಳು ಸಂಪೂರ್ಣ ಜಲಾವೃತಗೊಂಡಿವೆ. ಮಳೆಗಾಲ ಆರಂಭವಾದಾಗಿನಿಂದ ಇಲ್ಲಿಯವರೆಗೆ 82 ಮಂದಿ ಮೃತಪಟ್ಟಿದ್ದಾರೆ. ಸ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಶಿಕ್ಷಣ ಹಬ್‌’ ಮಂಗಳೂರು ಈಗ ಡ್ರಗ್ಸ್‌ಗೂ ಕುಖ್ಯಾತ: ವಿದ್ಯಾರ್ಥಿಗಳೇ ಬಲಿಪಶು!
COVID-19 Vaccine: ಯುವಕರ ಹೃದಯಾಘಾತಕ್ಕೆ ಕೊರೊನಾ ಲಸಿಕೆ ಕಾರಣನಾ? AIIMS ವರದಿ ಬಹಿರಂಗ