ಮೋದಿ ಕರೆಗೆ ಓಗೊಟ್ಟ ದೇವೇಗೌಡ್ರು; ಪಕ್ಷದ ಸಭೆ ಬಿಟ್ಟು ದೆಹಲಿಗೆ ಹಾರಿದ ಮಾಜಿ ಪ್ರಧಾನಿ

Published : Jul 15, 2017, 06:52 PM ISTUpdated : Apr 11, 2018, 12:59 PM IST
ಮೋದಿ ಕರೆಗೆ ಓಗೊಟ್ಟ ದೇವೇಗೌಡ್ರು; ಪಕ್ಷದ ಸಭೆ ಬಿಟ್ಟು ದೆಹಲಿಗೆ ಹಾರಿದ ಮಾಜಿ ಪ್ರಧಾನಿ

ಸಾರಾಂಶ

ಭಾರತ –ಚೀನಾ ಗಡಿ ಸಮಸ್ಯೆ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ದೇವೇಗೌಡರನ್ನು ದೆಹಲಿಗೆ ಆಹ್ವಾನಿಸಿದ್ದಾರೆ. ಪ್ರಧಾನಿ ಆಹ್ವಾನದ ಹಿನ್ನೆಲೆಯಲ್ಲಿ ಪಕ್ಷದ ಸಭೆಯನ್ನು ಬಿಟ್ಟು ದೇವೇಗೌಡರು ದೆಹಲಿಗೆ ತೆರಳಿದ್ದಾರೆ.

ನವದೆಹಲಿ: ಭಾರತ –ಚೀನಾ ಗಡಿ ಸಮಸ್ಯೆ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ದೇವೇಗೌಡರನ್ನು ದೆಹಲಿಗೆ ಆಹ್ವಾನಿಸಿದ್ದಾರೆ. ಪ್ರಧಾನಿ ಆಹ್ವಾನದ ಹಿನ್ನೆಲೆಯಲ್ಲಿ ಪಕ್ಷದ ಸಭೆಯನ್ನು ಬಿಟ್ಟು ದೇವೇಗೌಡರು ದೆಹಲಿಗೆ ತೆರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೂಚನೆ ಮೇರೆಗೆ ದೇವೇಗೌಡರಿಗೆ ಕರೆ ಮಾಡಿದ ವಿದೇಶಾಂಗ ಸಚಿವೆ ಸಚಿವೆ ಸುಷ್ಮಾಸ್ವರಾಜ್, ಆರಂಭದಲ್ಲಿ ದೇವೇಗೌಡರ ಜೊತೆ ಕನ್ನಡದಲ್ಲೇ ಮಾತನಾಡಿದ್ದಾರೆ.

ಚೆನ್ನಾಗಿದ್ದೀರಾ, ಆರೋಗ್ಯ ಹೇಗಿದೆ? ದೆಹಲಿಗೆ ಬರಬಹುದಾ? ನಿಮ್ಮ ಸಲಹೆ ಬೇಕಿದೆ ಎಂದ ಸುಷ್ಮಾ ಸ್ವಾರಾಜ್ ಭಾರತ-ಚೀನಾ ಗಡಿ ಸಮಸ್ಯೆ ಬಗ್ಗೆ ಚರ್ಚಿಸಲು ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ