ಮನ್ ಕಿ ಬಾತ್’ನಲ್ಲಿ ದರ್ಶನ್ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ

Published : Jan 28, 2018, 11:53 AM ISTUpdated : Apr 11, 2018, 12:51 PM IST
ಮನ್  ಕಿ ಬಾತ್’ನಲ್ಲಿ ದರ್ಶನ್ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೊದಲ ಮನ್ ಕಿ ಬಾತ್ ಕಾರ್ಯಕ್ರಮವನ್ನು ಇಂದು ನಡೆಸಿದ್ದಾರೆ. ಈ ವೇಳೆ  ಮೈಸೂರಿನ ದರ್ಶನ್ ಎಂಬ ಯುವಕನ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೊದಲ ಮನ್ ಕಿ ಬಾತ್ ಕಾರ್ಯಕ್ರಮವನ್ನು ಇಂದು ನಡೆಸಿದ್ದಾರೆ. ಈ ವೇಳೆ  ಮೈಸೂರಿನ ದರ್ಶನ್ ಎಂಬ ಯುವಕನ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.
ಜನೌಷಧಿ ಕೇಂದ್ರದ ಬಗ್ಗೆ ದರ್ಶನ್ ಅನುಭವವನ್ನು ಪ್ರಧಾನಿ ಮೋದಿ ಅವರು ತಮ್ಮ ಮನದ ಮಾತು ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದಾರೆ. 

ತಿಂಗಳಿಗೆ ತಂದೆಯ ಔಷಧಿಗಾಗಿ 6 ಸಾವಿರ ರೂ. ಖರ್ಚು ಮಾಡುತ್ತಿದ್ದ ದರ್ಶನ್ ಈಗ ಜನೌಷಧಿ ಕೇಂದ್ರದಿಂದ ಖರೀದಿಸಿ ಶೇ.75ರಷ್ಟು ಹಣ ಉಳಿತಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೇ ಜನೌಷಧಿ ಕೇಂದ್ರದ ಲಾಭದ ಬಗ್ಗೆಯೂ ಕೂಡ ಮನ್​ ಕೀ ಬಾತ್​ನಲ್ಲಿ ಪ್ರಸ್ತಾಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೆಲುವಿನ ವಿಶ್ವಾಸದಲ್ಲಿ ಬೆಟ್ , ಚುನಾವಣೆ ಫಲಿತಾಂಶ ಉಲ್ಟಾ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!