ಫಲಿತಾಂಶವೆಲ್ಲಾ ಶೂನ್ಯ: ಕೇದಾರನಾಥ್ ಸನ್ನಿಧಿಯಲ್ಲಿ ಮೋದಿ ಧ್ಯಾನ!

By Web DeskFirst Published May 18, 2019, 5:20 PM IST
Highlights

ಲೋಕಸಭೆ ಚುನಾವಣೆಯ ಫಲಿತಾಂಶದ ನಿರೀಕ್ಷೆಯಲ್ಲಿ ದೇಶ| ತಮ್ಮ ಭವಿಷ್ಯದ ಕುರಿತು ತಲೆಕೆಡಿಸಿಕೊಂಡಿರುವ ರಾಜಕೀಯ ಪಕ್ಷಗಳು| ಲೋಕಸಭೆ ಚುನಾವಣೆಯ ಬಳಲಿಕೆ ದೂರ ಮಾಡಿದ ಪ್ರಧಾನಿ ಮೋದಿ| ಕೇದಾರನಾಥ್ ಸನ್ನಿಧಿಯಲ್ಲಿ ಪ್ರಧಾನಿ ಮೋದಿಯಿಂದ ಧ್ಯಾನ| ಕೇದಾರನಾಥ್ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಮೋದಿ| ದೇಗುಲದಿಂದ ದೂರವಿರುವ ಗುಹೆಯಲ್ಲಿ ಕುಳಿತು ಪ್ರಧಾನಿ ಧ್ಯಾನ|

click me!