
ನವದೆಹಲಿ (ಏ.14): 2022 ರೊಳಗೆ ಪ್ರತಿಯೊಬ್ಬ ಭಾರತೀಯನು ಅನುಕೂಲ ಸೌಲಭ್ಯಗಳನ್ನು ಹೊಂದಿರುವ ಸ್ವಂತ ಮನೆಯನ್ನು ಹೊಂದಿರಬೇಕು ಎಂಬುದೇ ನಮ್ಮ ಗುರಿ. ಆದ್ದರಿಂದ ಸರ್ಕಾರ ಈ ದಿಶೆಯತ್ತ ದಣಿವಿಲ್ಲದೇ ಕೆಲಸ ಮಾಡುತ್ತಿದೆ ಎಂದು ಅಂಬೇಡ್ಕರ್ ರವರ 126 ನೇ ಜಯಂತಿ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ನಾವು 2022 ರ ಕನಸು ಹೊಂದಿದ್ದೇವೆ. ಅಷ್ಟೊತ್ತಿಗೆ ಬಡವರಲ್ಲೇ ಬಡವರು ತಮ್ಮ ಸ್ವಂತ ಸೂರನ್ನು ಹೊಂದಿರಬೇಕು. ಮನೆಗೆ ವಿದ್ಯುತ್, ನೀರು ಹಾಗೂ ಇತರೆ ಸೌಲಭ್ಯಗಳನ್ನು ಹೊಂದಿರಬೇಕು. ಮನೆಯ ಸಮೀಪದಲ್ಲಿಯೇ ಶಾಲೆ, ಆಸ್ಪತ್ರೆ ಇರಬೇಕು ಎಂದು ಮೋದಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.