ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಪ್ರಧಾನಿ ಮೋದಿ!

Feb 24, 2019, 5:33 PM IST

ಪ್ರಯಾಗರಾಜ್(ಫೆ.24): ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆದ ಕುಂಭಮೇಳದಲ್ಲಿ  ಪ್ರಧಾನಿ ನರೇಂದ್ರ ಮೋದಿ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ಮೋದಿ ಕಾರ್ಮಿಕರ ಪಾದ ಪೂಜೆ ಮಾಡಿ ಗಮನಸೆಳೆದರು.  ಸ್ವಚ್ಛ ಭಾರತ ಅಭಿಯಾನದಲ್ಲಿ ಪೌರ ಕಾರ್ಮಿರಕ ಪಾತ್ರ ಮಹತ್ವದ್ದು ಎಂದು ಈ ವೇಳೆ ಮೋದಿ ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಗಾಗಿ ಈ ವಿಡಿಯೋ ನೋಡಿ...