ಕಲಾಪಗಳಿಗೆ ಗೈರು: ಪಕ್ಷದ ಸಂಸದರ ವಿರುದ್ಧ ಮೋದಿ ಅಸಮಾಧಾನ

Published : Jul 25, 2017, 12:55 PM ISTUpdated : Apr 11, 2018, 12:58 PM IST
ಕಲಾಪಗಳಿಗೆ ಗೈರು:  ಪಕ್ಷದ ಸಂಸದರ ವಿರುದ್ಧ ಮೋದಿ ಅಸಮಾಧಾನ

ಸಾರಾಂಶ

ಸಂಸತ್ತು ಕಲಾಪಗಳಲ್ಲಿ ಬಿಜೆಪಿ ಸಂಸದರ ಗೈರು ಹಾಜರಾತಿ ಬಗ್ಗೆ ಪ್ರಧಾನಿ ಮೋದಿ ಇನ್ನೊಮ್ಮೆ ಅಸಮಾಧಾನ ಹೊರಗೆಡಹಿದ್ದಾರೆ. ಬಿಜೆಪಿ ಸಂದೀಯ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸಂಸದರ ಹಾಜರಾತಿ ಪ್ರಮಾಣದಿಂದ ಇನ್ನೂ ಸಮಾಧಾನಕರವಾಗಿಲ್ಲವೆಂದಿದ್ದಾರೆ.

ನವದೆಹಲಿ: ಸಂಸತ್ತು ಕಲಾಪಗಳಲ್ಲಿ ಬಿಜೆಪಿ ಸಂಸದರ ಗೈರು ಹಾಜರಾತಿ ಬಗ್ಗೆ ಪ್ರಧಾನಿ ಮೋದಿ ಇನ್ನೊಮ್ಮೆ ಅಸಮಾಧಾನ ಹೊರಗೆಡಹಿದ್ದಾರೆ.

ಬಿಜೆಪಿ ಸಂದೀಯ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸಂಸದರ ಹಾಜರಾತಿ ಪ್ರಮಾಣದಿಂದ ಇನ್ನೂ ಸಮಾಧಾನಕರವಾಗಿಲ್ಲವೆಂದಿದ್ದಾರೆ. ಈ ಲೋಪವನ್ನು ಸರಿಪಡಿಸುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ವಿಶೇಷವಗಿ ರಾಜ್ಯಸಭೆಯಲ್ಲಿ ಸಂಸದರ ಗೈರು ಹಾಜರಿ ಬಗ್ಗೆ ಅವರು ಒತ್ತು ನೀಡಿದ್ದಾರೆಂದು ಏಎನ್'ಐ ವರದಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ