
ಬೆಂಗಳೂರು[ಜೂ. 28] ಭಾರತದ ಇತಿಹಾಸ ಒಂದು ನಿರ್ಣಾಯಕ ಹಂತದಲ್ಲಿ ಇದ್ದಾಗ ದೇಶವನ್ನು ಮುನ್ನಡೆಸಿದವರು ನರಸಿಂಹ ರಾವ್, ವಿದ್ವಾಂಸ ಮತ್ತು ಅತ್ಯುತ್ತಮ ಆಡಳಿತಗಾರರನ್ನು ಇಂದು ಸ್ಮರಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆರ.
ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಮುಖ್ಯ ಕಾರ್ಯದರ್ಶಿ ರತ್ನಪ್ರಭ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ನರಸಿಂಹರಾವ್ ಮಾನವ ಸಂಪನ್ಮೂಲ ಸಚಿವರಾಗಿದ್ದಾಗ ಸೆನ್ಸಾರ್ ಮಂಡಳಿಯ ರಿಜನಲ್ ಆಫಿಸರ್ ಆಗಿ ನನ್ನನ್ನು ನೇಮಕ ಮಾಡಿದ್ದರು. ತೆಲಗು ಫಿಲ್ಮ್ ಸೆನ್ಸಾರ್ ಶಿಪ್ ಹೈದರಾಬಾದ್ ಗೆ ವರ್ಗಾಯಿಸಿದ್ದು ಒಂದು ಐತಿಹಾಸಿಕ ತೀರ್ಮಾನ ಎಂದು ಸ್ಮರಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.