
ಡೆಹ್ರಾಡೂನ್[ಜೂ.26]: ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡಿದ್ದ ಕೇದಾರನಾಥ ಗುಹೆಗೆ ಭಾರೀ ಬೇಡಿಕೆ ಬಂದಿದೆ. ಹೀಗಾಗಿ, ಕೇದಾರನಾಥದಲ್ಲಿ ಮೋದಿ ಧ್ಯಾನ ಮಾಡಿದ ಗುಹೆಯ ರೀತಿ ಸೌಲಭ್ಯಗಳನ್ನೊಳಗೊಂಡ 4 ಧ್ಯಾನದ ಗುಹೆ ನಿರ್ಮಿಸಲು ನಿರ್ಧರಿಸಲಾಗಿದೆ.
ಹಿಮಾಲಯದ ತಪ್ಪಲಲ್ಲಿ ಮೋದಿ ಧ್ಯಾನ: ಟ್ರೋಲ್ಗೆ ಛಾಟಿ ಬೀಸಿದಂತಿದೆ ಈ ಫೋಟೋ
ಲೋಕಸಭಾ ಚುನಾವಣೆಯ ಪ್ರಚಾರ ಮುಕ್ತಾಯದ ಬಳಿಕ ಮೋದಿ ಕೇದಾರನಾಥಕ್ಕೆ 2 ದಿನಗಳ ಭೇಟಿಗಾಗಿ ತೆರಳಿದ್ದರು.
ಫಲಿತಾಂಶವೆಲ್ಲಾ ಶೂನ್ಯ: ಕೇದಾರನಾಥ್ ಸನ್ನಿಧಿಯಲ್ಲಿ ಮೋದಿ ಧ್ಯಾನ!
ಈ ಸಂದರ್ಭದಲ್ಲಿ ಗುಹೆಯೊಂದರಲ್ಲಿ ಧ್ಯಾನ ಮಾಡಿದ್ದರು. ಬಳಿಕ ಗುಹೆಗೆ ತೆರಳಿ ಧ್ಯಾನ ಮಾಡುವವರ ಸಂಖ್ಯೆ ದ್ವಿಗುಣಗೊಂಡಿದೆ. .
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.