ಮೃತರ ಕುಟಂಬಸ್ಥರಿಗೆ ದೇವರು ಶಕ್ತಿ ಕೊಡಲಿ: ಭೀಕರ ರೈಲು ದುರಂತದ ಬಗ್ಗೆ ಪ್ರಧಾನ ಮೋದಿ ಸಂತಾಪ

Published : Nov 20, 2016, 05:05 AM ISTUpdated : Apr 11, 2018, 12:38 PM IST
ಮೃತರ ಕುಟಂಬಸ್ಥರಿಗೆ ದೇವರು ಶಕ್ತಿ ಕೊಡಲಿ: ಭೀಕರ ರೈಲು ದುರಂತದ ಬಗ್ಗೆ ಪ್ರಧಾನ ಮೋದಿ ಸಂತಾಪ

ಸಾರಾಂಶ

ಅಪಘಾತದಲ್ಲಿ ಹಲವರು ಪ್ರಯಾಣಿಕರು ಮೃತಪಟ್ಟಿದ್ದು ಮೃತರ ಕುಟಂಬ ಸದಸ್ಯರಿಗೆ ದುಃಖ ಬರಿಸುವ ಶಕ್ತಿ ಆ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.  ದುರಂತ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರೊಂದಿಗೆ ಚರ್ಚಿಸಿದ್ದು ಖುದ್ದು ಕಾರ್ಯೋನ್ಮುಕರಾಗುವಂತೆ ಸೂಚಿಸಿರುವುದಾಗಿಯೂ ಪ್ರಧಾನಿ ಹೇಳಿದ್ದಾರೆ.

ಕಾನ್ಪುರ(ನ.20): ಉತ್ತರ ಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತದ ಬಗ್ಗೆ ಪ್ರಧಾನ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಅಪಘಾತದಲ್ಲಿ ಹಲವರು ಪ್ರಯಾಣಿಕರು ಮೃತಪಟ್ಟಿದ್ದು ಮೃತರ ಕುಟಂಬ ಸದಸ್ಯರಿಗೆ ದುಃಖ ಬರಿಸುವ ಶಕ್ತಿ ಆ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

 ದುರಂತ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರೊಂದಿಗೆ ಚರ್ಚಿಸಿದ್ದು ಖುದ್ದು ಕಾರ್ಯೋನ್ಮುಕರಾಗುವಂತೆ ಸೂಚಿಸಿರುವುದಾಗಿಯೂ ಪ್ರಧಾನಿ ಹೇಳಿದ್ದಾರೆ.

\

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಟಾದ ತಾಜ್‌, ಐಟಿಸಿಗೆ ಅದಾನಿ ಗ್ರೂಪ್ ಟಕ್ಕರ್, ಐಷಾರಾಮಿ ಹೋಟೆಲ್‌ ಉದ್ಯಮಕ್ಕೆ ಎಂಟ್ರಿ, ಏರ್ಪೋರ್ಟ್‌ಗಳೇ ಟಾರ್ಗೆಟ್!
ಬೆಂಗಳೂರು ಕಾಲೇಜಿನಲ್ಲಿ ಹಾಜರಾತಿ ಹಗರಣ; ಅಲಯನ್ಸ್ ವಿವಿ ದೂರು, 6 ಜನರ ವಿರುದ್ಧ ಎಫ್‌ಐಆರ್!