ಬೆಂಗಳೂರು ಪರಿವರ್ತನಾ ಸಮಾವೇಶಕ್ಕೆ 'ನಮೋ' ಆಗಮನ

Published : Dec 25, 2017, 11:50 AM ISTUpdated : Apr 11, 2018, 12:58 PM IST
ಬೆಂಗಳೂರು ಪರಿವರ್ತನಾ ಸಮಾವೇಶಕ್ಕೆ 'ನಮೋ' ಆಗಮನ

ಸಾರಾಂಶ

ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ  ಸಭೆ ನಡೆಯಲಿದೆ. ಗುಜರಾತ್, ಹಿಮಾಚಲಪ್ರದೇಶದಲ್ಲಿ ಗೆದ್ದ ಉತ್ಸಾಹದಲ್ಲಿ ಬಿಜೆಪಿ  ರಾಜ್ಯ ವಿಧಾನಸಭಾ ಚುನಾವಣಾ ಸಿದ್ಧತೆಗೆ ರಣತಂತ್ರ ರೂಪಿಸಲಿದೆ.

ಬೆಂಗಳೂರು (ಡಿ.25): ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ  ಸಭೆ ನಡೆಯಲಿದೆ. ಗುಜರಾತ್, ಹಿಮಾಚಲಪ್ರದೇಶದಲ್ಲಿ ಗೆದ್ದ ಉತ್ಸಾಹದಲ್ಲಿ ಬಿಜೆಪಿ  ರಾಜ್ಯ ವಿಧಾನಸಭಾ ಚುನಾವಣಾ ಸಿದ್ಧತೆಗೆ ರಣತಂತ್ರ ರೂಪಿಸಲಿದೆ.

ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.  ಬಿ.ಎಸ್.ಯಡಿಯೂರಪ್ಪ ಮತ್ತು ಇತರ ಸದಸ್ಯರು ಉಪಸ್ಥಿತರಿರಲಿದ್ದಾರೆ.  ಮಹದಾಯಿ ವಿವಾದ, ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ, ಚುನಾವಣೆ ಮೇಲೆ ಪ್ರಭಾವ ಬೀರುವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಬೆಂಗಳೂರಲ್ಲಿ ನಡೆಯುವ ಬೃಹತ್ ಪರಿವರ್ತನಾ ಸಮಾವೇಶದ ಬಗ್ಗೆಯೂ ಮಾತುಕತೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳಿಂದ ಸುವರ್ಣ ನ್ಯೂಸ್'ಗೆ ಮಾಹಿತಿ ಲಭ್ಯವಾಗಿದೆ.

ಪರಿವರ್ತನಾ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದಲ್ಲಿ ಮಿಡ್ಲ್ ಕ್ಲಾಸ್ ಮದುವೆ ಖರ್ಚು ಭಾರಿ ಏರಿಕೆ? ಅದ್ಧೂರಿ ವಿವಾಹಕ್ಕೆ ಲೆಕ್ಕವೇ ಸಿಗುತ್ತಿಲ್ಲ
ಕಾಶಿ ವಿಶ್ವನಾಥ ಭಕ್ತರೇ ಗಮನಿಸಿ: ಇಂದಿನಿಂದ ಹೊಸ ನಿಯಮ ಜಾರಿ! ದರ್ಶನಕ್ಕೆ ತೆರಳುವ ಮುನ್ನ ಈ ಬದಲಾವಣೆಗಳನ್ನು ತಪ್ಪದೇ ತಿಳ್ಕೊಳ್ಳಿ!