ಕರುಣಾನಿಧಿ ನಿಧನಕ್ಕೆ ಪ್ರಧಾನಿ ಮೋದಿ, ಗಣ್ಯರ ಸಂತಾಪ

Published : Aug 07, 2018, 07:07 PM ISTUpdated : Aug 07, 2018, 07:53 PM IST
ಕರುಣಾನಿಧಿ ನಿಧನಕ್ಕೆ ಪ್ರಧಾನಿ ಮೋದಿ, ಗಣ್ಯರ ಸಂತಾಪ

ಸಾರಾಂಶ

ಕರುಣಾನಿಧಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 

ನವದೆಹಲಿ[ಆ.7]  ದ್ರಾವಿಡ ಚಳವಳಿಯ ಹೋರಾಟಗಾರ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮುತ್ತವೇಲು ಕರುಣಾನಿಧಿ[94] ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮಂಗಳವಾರ ಸಂಜೆ 6-10ಕ್ಕೆ ಮಾಜಿ ಮುಖ್ಯಮಂತ್ರಿ ಮೃತಪಟ್ಟ ಬಗ್ಗೆ ಕಾವೇರಿ ಆಸ್ಪತ್ರೆಯ ವೈದ್ಯರು ಖಚಿತ ಪಡಿಸಿದ ನಂತರ ಪ್ರಧಾಣಿ ಟ್ವೀಟ್ ಮಾಡಿದ್ದಾರೆ. ತಮಿಳುನಾಡು ಒಬ್ಬ ಧಿಮಂತ ನಾಯಕನನ್ನು ಶಾಶ್ವತವಾಗಿ ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ದೊರೆಯಲಿ ಎಂದು ಹೇಳಿದ್ದಾರೆ.

ತಮಿಳರ ದ್ರಾವಿಡ ಕಣ್ಮಣಿ ಇನ್ನಿಲ್ಲ

ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಕರುಣಾನಿಧಿ ನಿಧನಕ್ಕೆ ಸಂತಾಪ ಸೂಚಿಸಿದ್ದು ಭಾರತ ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತ ದೊಡ್ಡ ನಾಯಕರೊಬ್ಬರನ್ನು ಕಳೆದುಕೊಂಡಿದೆ ಎಂದಿದ್ದಾರೆ

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಹೊಸ 600 ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭ: ಗೃಹ ಸಚಿವ ಪರಮೇಶ್ವರ್‌
ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ