ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಕ್ಷಣ

Aug 15, 2018, 1:08 PM IST

ನವದೆಹಲಿ[ಆ.15]: 72ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದರು. ಧ್ವಜಾರೋಹಣದ ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಾರತದ ವಿಶ್ವದ ಭೂಪಟದಲ್ಲಿ ಛಾಪು ಮೂಡಿಸಿದೆ. ಇಂದು ಬಲಿಷ್ಠ ಭಾರತವಾಗಿ ಪ್ರಜ್ವಲಿಸುತ್ತಾ ಇದೆ ಎಂದು ಹೇಳಿದರು.