ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮತ್ತೆ ಮುನಿಸಿಕೊಂಡ ವರುಣ; ಅ.20ರ ಟಾಪ್ 10 ಸುದ್ದಿ!

By Suvarna NewsFirst Published Oct 20, 2020, 5:03 PM IST
Highlights

ದೇಶವನ್ನುದ್ದೇಶಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇದೀಗ ಮೋದಿ ಭಾಷಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಪ್ರವಾಹದಿಂದ ಮುಳುಗಡೆಯಾಗಿರುವ ಪ್ರದೇಶಗಳ ನೀರು ಇನ್ನೂ ತಗ್ಗಿಲ್ಲ. ಇದೀಗ ಮತ್ತೆ ವಾಯುಭಾರ ಕುಸಿತವಾಗಿದ್ದು, ಭಾರಿ ಮಳೆ ಭೀತಿ ಆವರಿಸಿದೆ. ಭಾರತದ ಗಡಿಯಲ್ಲಿ ನುಸುಳಿದ ಚೀನಾ ಯೋಧನ ಬಂಧಿಸಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್, ದೀಪಾವಳಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಸೇರಿದಂತೆ ಅಕ್ಟೋಬರ್ 20ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

click me!