ಅ.29 ಕ್ಕೆ ಧರ್ಮಸ್ಥಳಕ್ಕೆ ಮೋದಿ ಆಗಮನ; ಭಕ್ತರ ಪ್ರವೇಶ ನಿಷೇಧ

Published : Oct 25, 2017, 08:08 PM ISTUpdated : Apr 11, 2018, 12:43 PM IST
ಅ.29 ಕ್ಕೆ ಧರ್ಮಸ್ಥಳಕ್ಕೆ ಮೋದಿ ಆಗಮನ; ಭಕ್ತರ ಪ್ರವೇಶ ನಿಷೇಧ

ಸಾರಾಂಶ

ಅ.29 ಕ್ಕೆ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ.  ಧರ್ಮಸ್ಥಳ ಸುತ್ತಮುತ್ತ  ANF ನ 25 ತಂಡದಿಂದ ಇಂದಿನಿಂದ ಕೂಂಬಿಂಗ್ ಆರಂಭವಾಗಿದೆ.

ಮಂಗಳೂರು (ಅ.25):  ಅ.29 ಕ್ಕೆ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ.  ಧರ್ಮಸ್ಥಳ ಸುತ್ತಮುತ್ತ  ANF ನ 25 ತಂಡದಿಂದ ಇಂದಿನಿಂದ ಕೂಂಬಿಂಗ್ ಆರಂಭವಾಗಿದೆ.

ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. 10 ಎಸ್ಪಿ ದರ್ಜೆಯ ಅಧಿಕಾರಿಗಳು, ಪಿ.ಎಸ್.ಐ ಮತ್ತು ಡಿ.ಎಸ್.ಪಿ ದರ್ಜೆಯ 150 ಅಧಿಕಾರಿಗಳು, 2000 ಕ್ಕೂ ಹೆಚ್ಚು ಪೊಲೀಸ್ ಪೇದೆಗಳಿಂದ ಕಾರ್ಯಚರಣೆ ಶುರುವಾಗಿದ್ದು,  ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಕೂಡ ಸಾಥ್ ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್  ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ
ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು: ಸಚಿವ ಶಿವರಾಜ ತಂಗಡಗಿ