'ಮರಾಠ' ನಾಡಲ್ಲಿ ಪ್ರಧಾನಿ 'ಕನ್ನಡ' ಕಲರವ!: ವಿಡಿಯೋ ವೈರಲ್

Published : Jan 10, 2019, 09:06 AM ISTUpdated : Jan 10, 2019, 09:49 AM IST
'ಮರಾಠ' ನಾಡಲ್ಲಿ ಪ್ರಧಾನಿ 'ಕನ್ನಡ' ಕಲರವ!: ವಿಡಿಯೋ ವೈರಲ್

ಸಾರಾಂಶ

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಸಂಕ್ರಾಂತಿಗೆ ಶುಭಾಷಯ ಕೋರಿದ್ದಾರೆ.  

ಸೊಲ್ಲಾಪುರ[ಜ.10]: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಕರ್ನಾಟಕ ಗಡಿಯ ಸೊಲ್ಲಾಪುರದಿಂದ ಒಸ್ಮಾನಾಬಾದ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 211ರ ಚತುಷ್ಪಥ ಲೋಕಾರ್ಪಣೆ ಸೇರಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಬುಧವಾರ ಮಾತನಾಡಿದ ಅವರು, ತಮ್ಮ ಭಾಷಣದ ಮಧ್ಯೆ ಕನ್ನಡದಲ್ಲಿ ಮಾತನಾಡುತ್ತಾ, ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು. ಎಳ್ಳು ಬೆಲ್ಲ ತಿನ್ನಿ ಸಿಹಿ ಮಾತನಾಡಿ ಎಂದು ಹಾರೈಸಿದರು.

ಸೊಲ್ಲಾಪುರ ಮಹಾರಾಷ್ದಟ್ಲ್ಲಿರದಲ್ಲಿದ್ದರೂ ಇಲ್ಲಿ ಕನ್ನಡಿಗರೇ ಹೆಚ್ಚಾಗಿದ್ದಾರೆ ಎಂಬುವುದು ಗಮನಾರ್ಹ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?