
ನವದೆಹಲಿ (ನ.24): ರಾಜ್ಯಸಭೆಯಲ್ಲಿ ರೂ.500 ಹಾಗೂ ರೂ.1000 ನೋಟುಗಳ ಅಪಮೌಲ್ಯೀಕರಣ ಕುರಿತ ಚರ್ಚೆಯಲ್ಲಿ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ.
ಸಂಸತ್ತಿನ ಚಳಿಗಾಲ ಅಧಿವೇಶನವಾದ ಆರಂಭದ ದಿನದಿಂದ ಪ್ರತಿಪಕ್ಷಗಳು ನೋಟುಗಳ ಅಪಮೌಲ್ಯೀಕರಣ ಕುರಿತು ಚರ್ಚೆಯಾಗಬೇಕೆಂದೂ, ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ಬಂದು ಸ್ಪಷ್ಟೀಕರಣ ನೀಡಬೇಕೆಂದು ಪಟ್ಟುಹಿಡಿದಿದ್ದವು.
ರಾಜ್ಯಸಭೆಯಲ್ಲಿ ಇಂದು ನಡೆದ ಚರ್ಚೆಯಲ್ಲಿ ಭಾಗವಹಿಸಿದ ಮಾಜಿ ಪ್ರಧಾನಿ ಮನಮೊಹನ್ ಸಿಂಗ್, ಸರ್ಕಾರದ ಅಪಮೌಲ್ಯೀಕರಣ ಕ್ರಮವನ್ನು ಟೀಕಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.